ಬ್ರೇಕಿಂಗ್ ನ್ಯೂಸ್
19-08-24 01:15 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.19: ರಾಜ್ಯಪಾಲರನ್ನು ರಾಷ್ಟ್ರಪತಿಗಳು ಹಿಂದಕ್ಕೆ ಕಳಿಸದಿದ್ದರೆ ಬಾಂಗ್ಲಾ ರೀತಿ ಸ್ಥಿತಿ ಬರಲಿದೆ. ಬಾಂಗ್ಲಾ ಪ್ರಧಾನಿ ರಾತ್ರೋರಾತ್ರಿ ಓಡಿ ಹೋದರಲ್ಲಾ, ಅದೇ ಸ್ಥಿತಿ ರಾಜ್ಯಪಾಲರಿಗೆ ಬರುತ್ತದೆ ಎಂದು ವಿಧಾನ ಪರಿಷತ್ ಐವಾನ್ ಡಿಸೋಜ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ವತಿಯಿಂದ ಮಂಗಳೂರಿನ ಲಾಲ್ ಬಾಗ್ ವೃತ್ತದಲ್ಲಿ ಹಮ್ಮಿಕೊಂಡ ಪ್ರತಿಭಟನೆ ಕಾರ್ಯಕ್ರಮದಲ್ಲಿ ವಿವಾದಿತ ಮಾತನ್ನಾಡಿದ್ದಾರೆ. ರಾಜ್ಯಪಾಲರೇ ನಿಮ್ಮಂಥ ಕಳ್ಳ, ಕುತಂತ್ರಿ, ಜನವಿರೋಧಿ ಮತ್ತೊಬ್ಬ ಈ ದೇಶದಲ್ಲಿ ಇಲ್ಲ. ನಿಮ್ಮನ್ನು ನಾವು ಓಡಿಸುತ್ತೇವೆ. ರಾಜ್ಯಪಾಲರ ಕಚೇರಿಗೆ ರಾತ್ರಿಯೇ ಮುತ್ತಿಗೆ ಹಾಕುತ್ತೇವೆ, ರಾಜ್ಯಪಾಲರ ಚಲೋ ಮಾಡ್ತೀವಿ. ಬಿಜೆಪಿ ಕೈಗೊಂಬೆ ರೀತಿ ಇರೋ ರಾಜ್ಯಪಾಲರೇ ಗೆಟ್ ಔಟ್, ಗೆಟ್ ಲಾಸ್ಟ್ ಎಂದು ಐವಾನ್ ಡಿಸೋಜ ಹೇಳಿಕೆ ನೀಡಿದ್ದಾರೆ. ಆಮೂಲಕ ರಾಜ್ಯಪಾಲರನ್ನು ಕಿತ್ತು ಹಾಕಲು ಬಾಂಗ್ಲಾ ರೀತಿಯ ಪ್ರತಿಭಟನೆ ಮಾಡ್ತೀವಿ ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.















ಐವಾನ್ ಡಿಸೋಜ ಹೇಳಿಕೆ ಬೆನ್ನಲ್ಲೇ ಕೆಲವು ಕಾರ್ಯಕರ್ತರು ಕಿಡಿಗೇಡಿ ಕೃತ್ಯಕ್ಕೆ ಯತ್ನಿಸಿದ್ದಾರೆ. ಒಂದೆಡೆ ಖಾಸಗಿ ಬಸ್ಸಿಗೆ ಕಲ್ಲು ತೂರಿದ್ದು ಮುಂಭಾಗದ ಗಾಜು ಪೂರ್ತಿ ಒಡೆದು ಹೋಗಿದೆ. ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾಗಲೇ ಕಿಡಿಗೇಡಿ ಒಬ್ಬ ಕಲ್ಲು ತೂರಿದ್ದಾನೆ. ಪ್ರಯಾಣಿಕರು ಹೆಚ್ಚಿಲ್ಲದ ಕಾರಣ ಯಾರಿಗೂ ಗಾಯವಾಗಿಲ್ಲ. ಇದೇ ವೇಳೆ ಮತ್ತೊಂದು ಕಡೆ ಟೈರ್ ಗೆ ಬೆಂಕಿ ಹಚ್ಚಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಕೂಡಲೇ ನೀರು ಹಾಕಿ ಬೆಂಕಿ ನಂದಿಸಿದ್ದು ಅಪಾಯದಿಂದ ರಕ್ಷಣೆ ಮಾಡಿದ್ದಾರೆ. ಸಾಕಷ್ಟು ಪೊಲೀಸರು ಸ್ಥಳದಲ್ಲಿ ಇದ್ದರೂ ಅದರ ನಡುವೆಯೇ ಕಿಡಿಗೇಡಿ ಕೃತ್ಯ ನಡೆದಿದೆ.
Mangalore Congress holds protest march condemning Governors sanction for CM Siddaramaiah prosecution, burn tyres, pelt stone on private buses. the protest march proceeded from Lady Hill to Lalbagh. Several prominent leaders participated in the protest organized by the Congress party. District Congress President Harish Kumar, Legislative Council Member Ivan D’Souza, Prakash Rathod, and Ramanath Rai were among those who took part in the march.
12-09-26 05:56 pm
HK News Staffer
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
ಕಸ್ತೂರಿರಂಗನ್ ವರದಿ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶ...
11-09-26 05:50 pm
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm