ಬ್ರೇಕಿಂಗ್ ನ್ಯೂಸ್
19-08-24 04:23 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.19: ರಾಜ್ಯಪಾಲರ ವಿರುದ್ಧ ನಡೆದ ಕಾಂಗ್ರೆಸ್ ಪ್ರತಿಭಟನೆಯ ವೇಳೆ ಬಸ್ಸಿಗೆ ಕಲ್ಲು ತೂರಿದ ಘಟನೆ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮೂವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ನಡೆಯುತ್ತಿದ್ದಾಗಲೇ ಸ್ಟೇಟ್ ಬ್ಯಾಂಕ್- ಜೋಕಟ್ಟೆ ತೆರಳುವ ಬಸ್ಸಿಗೆ ಕಲ್ಲು ತೂರಲಾಗಿದೆ. ಬಸ್ಸಿನ ಮುಂಭಾಗದ ಗಾಜು ಒಡೆದು ಹೋಗಿದ್ದು ಘಟನೆ ಸಂಬಂಧಿಸಿ ಬಸ್ ಸಿಬಂದಿ ಬರ್ಕೆ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನಲ್ಲಿ ಯಾರೋ 10-15 ಜನ ಕಿಡಿಗೇಡಿಗಳು ಕಲ್ಲೆಸೆದು ಹಾನಿ ಮಾಡಿದ್ದಾರೆ ಎಂದು ದೂರಲಾಗಿದೆ.





ಪೊಲೀಸರು ಶಾಹುಲ್ ಹಮೀದ್, ಅನ್ವರ್ ಮತ್ತು ಕಿಶೋರ್ ಶೆಟ್ಟಿ ಎಂಬವರನ್ನು ಬಂಧಿಸಿದ್ದಾರೆ. ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಘಟನೆ ಬಗ್ಗೆ ಭಾರತೀಯ ನ್ಯಾಯಸಂಹಿತೆಯಡಿ 126(2), 324(4), 118(1) ಮತ್ತು 190 ಪ್ರಕಾರ ಪ್ರಕರಣ ದಾಖಲಾಗಿದೆ. ಬಸ್ಸಿನ ಮುಂಭಾಗದ ಗಾಜು ಪೂರ್ತಿ ಒಡೆದು ಹೋಗಿದ್ದು ಬಸ್ಸನ್ನು ಲಾಲ್ ಬಾಗ್ ವೃತ್ತದಲ್ಲಿಯೇ ನಿಲ್ಲಿಸಲಾಗಿತ್ತು. ಘಟನೆ ವಿಚಾರದಲ್ಲಿ ಬಸ್ ಸಿಬಂದಿ, ಕಾಂಗ್ರೆಸ್ ಪ್ರಮುಖರನ್ನು ಪ್ರಶ್ನೆ ಮಾಡಿ ತರಾಟೆಗೆತ್ತಿಕೊಂಡಿದ್ದಾರೆ.
Stone pelting on bus during protest, three congress members arrested by police in Mangalore. The protest rally took place in Mangaluru near Mangaluru City Corporation (MCC) office. Former minister Ramanath Rai, Puttur MLA Ashok Rai, district Congress president Harish Kumar, MLC Ivan D'Souza and many other leaders were a part of it.
12-09-26 05:56 pm
HK News Staffer
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
ಕಸ್ತೂರಿರಂಗನ್ ವರದಿ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶ...
11-09-26 05:50 pm
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm