ಬ್ರೇಕಿಂಗ್ ನ್ಯೂಸ್
19-08-24 04:23 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.19: ರಾಜ್ಯಪಾಲರ ವಿರುದ್ಧ ನಡೆದ ಕಾಂಗ್ರೆಸ್ ಪ್ರತಿಭಟನೆಯ ವೇಳೆ ಬಸ್ಸಿಗೆ ಕಲ್ಲು ತೂರಿದ ಘಟನೆ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮೂವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ನಡೆಯುತ್ತಿದ್ದಾಗಲೇ ಸ್ಟೇಟ್ ಬ್ಯಾಂಕ್- ಜೋಕಟ್ಟೆ ತೆರಳುವ ಬಸ್ಸಿಗೆ ಕಲ್ಲು ತೂರಲಾಗಿದೆ. ಬಸ್ಸಿನ ಮುಂಭಾಗದ ಗಾಜು ಒಡೆದು ಹೋಗಿದ್ದು ಘಟನೆ ಸಂಬಂಧಿಸಿ ಬಸ್ ಸಿಬಂದಿ ಬರ್ಕೆ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನಲ್ಲಿ ಯಾರೋ 10-15 ಜನ ಕಿಡಿಗೇಡಿಗಳು ಕಲ್ಲೆಸೆದು ಹಾನಿ ಮಾಡಿದ್ದಾರೆ ಎಂದು ದೂರಲಾಗಿದೆ.





ಪೊಲೀಸರು ಶಾಹುಲ್ ಹಮೀದ್, ಅನ್ವರ್ ಮತ್ತು ಕಿಶೋರ್ ಶೆಟ್ಟಿ ಎಂಬವರನ್ನು ಬಂಧಿಸಿದ್ದಾರೆ. ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಘಟನೆ ಬಗ್ಗೆ ಭಾರತೀಯ ನ್ಯಾಯಸಂಹಿತೆಯಡಿ 126(2), 324(4), 118(1) ಮತ್ತು 190 ಪ್ರಕಾರ ಪ್ರಕರಣ ದಾಖಲಾಗಿದೆ. ಬಸ್ಸಿನ ಮುಂಭಾಗದ ಗಾಜು ಪೂರ್ತಿ ಒಡೆದು ಹೋಗಿದ್ದು ಬಸ್ಸನ್ನು ಲಾಲ್ ಬಾಗ್ ವೃತ್ತದಲ್ಲಿಯೇ ನಿಲ್ಲಿಸಲಾಗಿತ್ತು. ಘಟನೆ ವಿಚಾರದಲ್ಲಿ ಬಸ್ ಸಿಬಂದಿ, ಕಾಂಗ್ರೆಸ್ ಪ್ರಮುಖರನ್ನು ಪ್ರಶ್ನೆ ಮಾಡಿ ತರಾಟೆಗೆತ್ತಿಕೊಂಡಿದ್ದಾರೆ.
Stone pelting on bus during protest, three congress members arrested by police in Mangalore. The protest rally took place in Mangaluru near Mangaluru City Corporation (MCC) office. Former minister Ramanath Rai, Puttur MLA Ashok Rai, district Congress president Harish Kumar, MLC Ivan D'Souza and many other leaders were a part of it.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm