ಬ್ರೇಕಿಂಗ್ ನ್ಯೂಸ್
19-08-24 04:24 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.19: ರಾಜ್ಯಪಾಲರನ್ನು ಹಿಂದಕ್ಕೆ ಪಡೆಯದಿದ್ದರೆ ರಾಜ್ಯದಲ್ಲಿ ಬಾಂಗ್ಲಾ ಸ್ಥಿತಿ ಬರಲಿದೆ ಎಂಬ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಹೇಳಿಕೆಯ ಬಗ್ಗೆ ವಿಶ್ವ ಹಿಂದು ಪರಿಷತ್ ಆಕ್ರೋಶ ವ್ಯಕ್ತಪಡಿಸಿದೆ. ಇದು ದೇಶದ್ರೋಹದ ಹೇಳಿಕೆಯಾಗಿದ್ದು, ರಾಜ್ಯದಲ್ಲಿ ಗಲಭೆ ಸೃಷ್ಟಿಸುವ ಪ್ರಯತ್ನ, ಪೊಲೀಸ್ ಇಲಾಖೆ ತಕ್ಷಣ ಇವರು ಮೇಲೆ ಕೇಸು ದಾಖಲಿಸಬೇಕು ಎಂದು ವಿಹಿಂಪ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಆಗ್ರಹಿಸಿದ್ದಾರೆ.
ಈ ರೀತಿಯ ಹೇಳಿಕೆ ಬ್ರಿಟಿಷರ, ಮೊಘಲರ ಮನಸ್ಥಿತಿಯನ್ನು ತೋರಿಸುತ್ತದೆ. ರಾಜ್ಯದಲ್ಲಿ ದಂಗೆ ಎಬ್ಬಿಸುವ ಹುನ್ನಾರವಾಗಿದ್ದು ರಾಜ್ಯದಲ್ಲಿ ಜನಪ್ರತಿನಿಧಿಯಾಗಲು ನಾಲಾಯಕ್. ಈ ಹೇಳಿಕೆ ಐವಾನ್ ಡಿಸೋಜ ಅವರಿಗೆ ದುಬಾರಿಯಾಗಲಿದೆ ಎಂದು ಶರಣ್ ಪಂಪ್ವೆಲ್ ಪತ್ರಿಕಾ ಹೇಳಿಕೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯಪಾಲರ ರಾಜಿನಾಮೆಗೆ ಆಗ್ರಹಿಸಿ ಮತ್ತು ಸಿದ್ದರಾಮಯ್ಯ ಪರವಾಗಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಐವಾನ್ ಡಿಸೋಜ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಾಂಗ್ಲಾ ರೀತಿಯಲ್ಲೇ ರಾಜ್ಯಪಾಲರನ್ನು ಓಡಿಸುತ್ತೇವೆ, ರಾಜಭವನ ಚಲೋ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಘಟನೆ ಬಗ್ಗೆ ಬಿಜೆಪಿ ಕಡೆಯಿಂದಲೂ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಪೊಲೀಸು ದೂರು ಕೊಡಲು ಮುಂದಾಗಿದೆ.
Congress Ivan dsouza controversy statement, stone pelted on buses, VHP Sharan Pumpwell slams controversial statement made by Ivan. Sharan stated that this was a anti national statement made.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm