ಬ್ರೇಕಿಂಗ್ ನ್ಯೂಸ್
19-08-24 05:58 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.19: ಪ್ರಯಾಣಿಕನೊಬ್ಬ ಚಲಿಸುತ್ತಿದ್ದ ರೈಲಿಗೆ ಹತ್ತಲು ಯತ್ನಿಸಿ ಎಡವಿ ಬಿದ್ದಿದ್ದು, ರೈಲ್ವೇ ಪೊಲೀಸರ ಸಕಾಲಿಕ ಪ್ರಯತ್ನದಿಂದ ರೈಲಿನಡಿಗೆ ಬೀಳುವುದರಿಂದ ಸ್ವಲ್ಪದರಲ್ಲಿ ಬಚಾವಾದ ಘಟನೆ ಪಡೀಲಿನ ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.
ಸೋಮವಾರ ಬೆಳಗ್ಗೆ 9.30ರ ಸುಮಾರಿಗೆ ನೇತ್ರಾವತಿ ಎಕ್ಸ್ ಪ್ರೆಸ್ ರೈಲು ಹೊರಡುತ್ತಿದ್ದಾಗ ಘಟನೆ ನಡೆದಿದೆ. ಪ್ಲಾಟ್ ಫಾರಂ ನಂಬರ್ 1ರಲ್ಲಿ ರೈಲು ಹೊರಡುತ್ತಿದ್ದಾಗ ಸಾಸಂಗ್ ಎಂಬ ಹೆಸರಿನ ಯುವಕನೊಬ್ಬ ಕೈಯಲ್ಲಿ ಬ್ಯಾಗ್ ಹಿಡಿದುಕೊಂಡು ಓಡಿ ಬಂದಿದ್ದು, ರೈಲಿಗೆ ಹತ್ತಲು ಯತ್ನಿಸಿದ್ದಾನೆ.


ಆದರೆ ರೈಲಿನ ಬಾಗಿಲಿನ ಸರಳು ಕೈಗೆ ಸಿಗದೆ ಎಡೆಯಲ್ಲಿ ಸಿಲುಕಿಕೊಂಡಿದ್ದು, ಆಯತಪ್ಪಿ ಬಿದ್ದಿದ್ದಾನೆ. ಹಳಿಯಡಿಗೆ ಬೀಳುತ್ತಿದ್ದ ವ್ಯಕ್ತಿಯನ್ನು ಅಲ್ಲಿಯೇ ಕರ್ತವ್ಯದಲ್ಲಿದ್ದ ರೈಲ್ವೇ ಪೊಲೀಸ್ ವಿಭಾಗದ ಹೆಡ್ ಕಾನ್ಸ್ ಟೇಬಲ್ ರಾಘವನ್ ಎಳೆದು ಮೇಲಕ್ಕೆ ಹಾಕಿದ್ದಾರೆ. ಇದರಿಂದ ಯುವಕ ಸ್ವಲ್ಪದರಲ್ಲಿ ಸಾವಿನ ದವಡೆಯಿಂದ ಪಾರಾಗಿದ್ದಾನೆ. ಯುವಕನನ್ನು ಸಾವಿನಿಂದ ಪಾರು ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
#Mangalore railway police miraculously saves youth after falling onto train track at #Mangaluru #Railway Junction @RailMinIndia pic.twitter.com/6RTc47z02c
— Headline Karnataka (@hknewsonline) August 19, 2024
Mangalore railway police miraculously saves youth after falling onto train tracks in India, video viral.
12-09-26 05:56 pm
HK News Staffer
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
ಕಸ್ತೂರಿರಂಗನ್ ವರದಿ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶ...
11-09-26 05:50 pm
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm