ಬ್ರೇಕಿಂಗ್ ನ್ಯೂಸ್
20-08-24 06:43 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.20: ಪಡುಬಿದ್ರೆ- ಕಾರ್ಕಳ ರಾಜ್ಯ ಹೆದ್ದಾರಿ ನಡುವಿನ ಕಂಚಿನಡ್ಕ ಎಂಬಲ್ಲಿ ಟೋಲ್ ನಿರ್ಮಾಣ ಮಾಡಲು ಮುಂದಾಗಿರುವ ಉಡುಪಿ ಜಿಲ್ಲಾಡಳಿತದ ಕ್ರಮವನ್ನು ಕೆನರಾ ಬಸ್ ಮಾಲಕರ ಅಸೋಸಿಯೇಷನ್ ಖಂಡಿಸಿದೆ. ಇದರ ವಿರುದ್ಧ ಯಾವುದೇ ರೀತಿಯ ಪ್ರತಿಭಟನೆಗೆ ಸಂಘಟನೆಯ ಬೆಂಬಲವಿದ್ದು ಆಗಸ್ಟ್ 24ರಂದು ನಡೆಯುವ ಪ್ರತಿಭಟನೆಗೆ ಕೈಜೋಡಿಸಲಿದೆ ಎಂದು ಕೆನರಾ ಬಸ್ ಮಾಲಕರ ಸಂಘದ ಉಪಾಧ್ಯಕ್ಷ ಜ್ಯೋತಿಪ್ರಸಾದ್ ಹೆಗ್ಡೆ ಹೇಳಿದರು.
ಕೇಂದ್ರ ಸರಕಾರದ ನಿಯಮಗಳ ಅನ್ವಯ ಹೆದ್ದಾರಿಯಲ್ಲಿ 60 ಕಿಮೀ ಒಳಗಡೆ ಟೋಲ್ ಗೇಟ್ ನಿರ್ಮಾಣ ಮಾಡಲು ಅವಕಾಶವಿಲ್ಲ. ಆದರೆ ಹೆಜಮಾಡಿ ಟೋಲ್ ಗೇಟ್ ಇಲ್ಲಿಂದ 6 ಕಿಮೀ ದೂರದಲ್ಲಿದ್ದು ಇದರಿಂದ ಸಾರ್ವಜನಿಕರಿಗೆ ಭಾರೀ ಹೊರೆ ಬೀಳಲಿದೆ. 2018ರಲ್ಲಿ ಬೆಳ್ಮಣ್ ಬಳಿ ಇದೇ ರೀತಿ ಟೋಲ್ ನಿರ್ಮಾಣಕ್ಕೆ ಮುಂದಾದಾಗ ನಾವು ಉಗ್ರ ಪ್ರತಿಭಟನೆ ನಡೆಸಿದ್ದೆವು. ಆಗ ಇಲ್ಲಿ ರದ್ದಾಗಿದ್ದ ಟೋಲ್ ಅನ್ನು ಮತ್ತೆ ಕಂಚಿನಡ್ಕ ಬಳಿ ತೆರೆಯಲು ಮುಂದಾಗಿದೆ. ಇದು ರಾಜ್ಯ ಹೆದ್ದಾರಿ ಆಗಿರುವ ಕಾರಣ ಜನರನ್ನು ಯಾಮಾರಿಸಲು ಸರಕಾರ ಮುಂದಾಗಿದೆ ಎಂದವರು ಆರೋಪಿಸಿದರು.
ದುರ್ಗಾಪ್ರಸಾದ್ ಹೆಗ್ಡೆ ಮಾತನಾಡಿ, ಮುಂದೆ ಬರಲಿರುವ ಟೋಲ್ ನಲ್ಲಿ ದ್ವಿಚಕ್ರ ವಾಹನಗಳಿಗೆ 30 ರೂ. ಮತ್ತು ಕಾರ್ ಗಳಿಗೆ 50 ರೂ., ಬಸ್ ಗಳಿಗೆ 100 ರೂ. ಸುಂಕ ವಸೂಲಿ ಮಾಡಲು ಮುಂದಾಗಿದೆ. ಇದರ ವಿರುದ್ಧ ಆಗಸ್ಟ್ 24ರಂದು ಪ್ರತಿಭಟನೆ ನಡೆಯಲಿದ್ದು ಇದಕ್ಕೆ ಬಸ್ ಮಾಲಕರ ಸಂಘ ಬೆಂಬಲ ನೀಡುತ್ತದೆ ಎಂದು ಅವರು ಹೇಳಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ಸುದೇಶ್, ಜಯರಾಮ ಶೆಟ್ಟಿ, ಜೀವಂಧರ್ ಅಧಿಕಾರಿ ಮತ್ತಿತರರು ಉಪಸ್ಥಿತರಿದ್ದರು.
Mangalore Canara bus association slams government over setting of another toll plaza after Hejamady.
20-09-25 02:59 pm
HK News Desk
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
20-09-25 11:42 am
HK News Desk
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
20-09-25 08:46 pm
Mangalore Correspondent
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
Mangalore Missing, Deralakatte: ದೇರಳಕಟ್ಟೆ ಮಸೀ...
20-09-25 06:39 pm
Mangalore, Heart Attack: ಪ್ರತ್ಯೇಕ ಪ್ರಕರಣ ; ಮೂ...
20-09-25 02:31 pm
ಅಪಸ್ಮಾರ ಕಾಯಿಲೆ, ಕುಂಪಲದ ಹದಿಹರೆಯದ ಬ್ಯೂಟೀಷಿಯನ್ ಯ...
19-09-25 10:46 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm