ಬ್ರೇಕಿಂಗ್ ನ್ಯೂಸ್
09-12-20 11:55 am Mangalore Correspondent ಕರಾವಳಿ
ಬೆಳ್ತಂಗಡಿ, ಡಿ.9: ಇಲ್ಲಿನ ಸೋಮಾವತಿ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೋರ್ವ ನದಿ ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿದ್ದಾರೆ. ಉಜಿರೆ ಗ್ರಾಮದ ಶಿವಾಜಿ ನಗರ ರೆಂಜಾಳ ನಿವಾಸಿ ರಮೇಶ್ (48) ಮೃತರು.
ಸೋಮಾವತಿ ನದಿಯಲ್ಲಿ ಪಂಪ್ ಹೌಸ್ ಬಳಿಯ ಗುಂಡಿಯಲ್ಲಿ ಇಬ್ಬರು ಮುಳುಗಿ ನಾಪತ್ತೆಯಾಗಿದ್ದಾರೆ ಎಂಬ ಗುಮಾನಿ ಹಿನ್ನೆಲೆಯಲ್ಲಿ ಅಗ್ನಿ ಶಾಮಕ ದಳ ಮತ್ತು ಸ್ಥಳೀಯ ಮುಳುಗು ಪರಿಣತರು ಹುಡುಕಾಟ ಆರಂಭಿಸಿದ್ದರು.
ನದಿ ತಟದಲ್ಲಿ ಮೊಬೈಲ್ ಫೋನ್ ಮತ್ತು ಮೀನು ಹಿಡಿಯುವ ಪರಿಕರಗಳು ಪತ್ತೆಯಾಗಿದ್ದರಿಂದ ನದಿ ನೀರಿನಲ್ಲಿ ಯಾರೋ ಮುಳುಗಿದ್ದಾರೆ ಎಂಬ ಅನುಮಾನ ಇತ್ತು. ಈ ವೇಳೆಗೆ ರೆಂಜಾಳ ನಿವಾಸಿ ರಮೇಶ್ ಅವರ ಸಹೋದರ ಮಾಹಿತಿ ನೀಡಿ, ಸೋಮವಾರ ಸಂಜೆ ಮೀನು ಹಿಡಿಯಲು ಹೋಗಿದ್ದ ಅಣ್ಣನ ಮೊಬೈಲ್ ಫೋನ್ ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸ್ವಿಚ್ ಆಫ್ ಬರುತ್ತಿರುವ ಬಗ್ಗೆ ಹೇಳಿದ್ದರು. ಬಳಿಕ ಅಗ್ನಿಶಾಮಕ ದಳದವರು ಹಾಗೂ ಸ್ಥಳೀಯರು ನಡೆಸಿದ ಕಾರ್ಯಾಚರಣೆ ವೇಳೆ ರಮೇಶ್ ಅವರ ಮೃತದೇಹ ಹೊಳೆಯ ನೀರಿನಲ್ಲಿ ಪತ್ತೆಯಾಗಿದೆ.
ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ನಡೆಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
A person who had been to the river for fishing drowned on Monday, December 7 at Belthangady. A person who was with the victim reportedly did not inform anyone else about the tragedy but ran away from the spot. He was arrested later.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 05:38 pm
HK News Desk
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm