ಬ್ರೇಕಿಂಗ್ ನ್ಯೂಸ್
09-12-20 11:55 am Mangalore Correspondent ಕರಾವಳಿ
ಬೆಳ್ತಂಗಡಿ, ಡಿ.9: ಇಲ್ಲಿನ ಸೋಮಾವತಿ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೋರ್ವ ನದಿ ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿದ್ದಾರೆ. ಉಜಿರೆ ಗ್ರಾಮದ ಶಿವಾಜಿ ನಗರ ರೆಂಜಾಳ ನಿವಾಸಿ ರಮೇಶ್ (48) ಮೃತರು.
ಸೋಮಾವತಿ ನದಿಯಲ್ಲಿ ಪಂಪ್ ಹೌಸ್ ಬಳಿಯ ಗುಂಡಿಯಲ್ಲಿ ಇಬ್ಬರು ಮುಳುಗಿ ನಾಪತ್ತೆಯಾಗಿದ್ದಾರೆ ಎಂಬ ಗುಮಾನಿ ಹಿನ್ನೆಲೆಯಲ್ಲಿ ಅಗ್ನಿ ಶಾಮಕ ದಳ ಮತ್ತು ಸ್ಥಳೀಯ ಮುಳುಗು ಪರಿಣತರು ಹುಡುಕಾಟ ಆರಂಭಿಸಿದ್ದರು.
ನದಿ ತಟದಲ್ಲಿ ಮೊಬೈಲ್ ಫೋನ್ ಮತ್ತು ಮೀನು ಹಿಡಿಯುವ ಪರಿಕರಗಳು ಪತ್ತೆಯಾಗಿದ್ದರಿಂದ ನದಿ ನೀರಿನಲ್ಲಿ ಯಾರೋ ಮುಳುಗಿದ್ದಾರೆ ಎಂಬ ಅನುಮಾನ ಇತ್ತು. ಈ ವೇಳೆಗೆ ರೆಂಜಾಳ ನಿವಾಸಿ ರಮೇಶ್ ಅವರ ಸಹೋದರ ಮಾಹಿತಿ ನೀಡಿ, ಸೋಮವಾರ ಸಂಜೆ ಮೀನು ಹಿಡಿಯಲು ಹೋಗಿದ್ದ ಅಣ್ಣನ ಮೊಬೈಲ್ ಫೋನ್ ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸ್ವಿಚ್ ಆಫ್ ಬರುತ್ತಿರುವ ಬಗ್ಗೆ ಹೇಳಿದ್ದರು. ಬಳಿಕ ಅಗ್ನಿಶಾಮಕ ದಳದವರು ಹಾಗೂ ಸ್ಥಳೀಯರು ನಡೆಸಿದ ಕಾರ್ಯಾಚರಣೆ ವೇಳೆ ರಮೇಶ್ ಅವರ ಮೃತದೇಹ ಹೊಳೆಯ ನೀರಿನಲ್ಲಿ ಪತ್ತೆಯಾಗಿದೆ.
ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ನಡೆಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
A person who had been to the river for fishing drowned on Monday, December 7 at Belthangady. A person who was with the victim reportedly did not inform anyone else about the tragedy but ran away from the spot. He was arrested later.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm