ಬ್ರೇಕಿಂಗ್ ನ್ಯೂಸ್
09-12-20 11:55 am Mangalore Correspondent ಕರಾವಳಿ
ಬೆಳ್ತಂಗಡಿ, ಡಿ.9: ಇಲ್ಲಿನ ಸೋಮಾವತಿ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೋರ್ವ ನದಿ ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿದ್ದಾರೆ. ಉಜಿರೆ ಗ್ರಾಮದ ಶಿವಾಜಿ ನಗರ ರೆಂಜಾಳ ನಿವಾಸಿ ರಮೇಶ್ (48) ಮೃತರು.
ಸೋಮಾವತಿ ನದಿಯಲ್ಲಿ ಪಂಪ್ ಹೌಸ್ ಬಳಿಯ ಗುಂಡಿಯಲ್ಲಿ ಇಬ್ಬರು ಮುಳುಗಿ ನಾಪತ್ತೆಯಾಗಿದ್ದಾರೆ ಎಂಬ ಗುಮಾನಿ ಹಿನ್ನೆಲೆಯಲ್ಲಿ ಅಗ್ನಿ ಶಾಮಕ ದಳ ಮತ್ತು ಸ್ಥಳೀಯ ಮುಳುಗು ಪರಿಣತರು ಹುಡುಕಾಟ ಆರಂಭಿಸಿದ್ದರು.
ನದಿ ತಟದಲ್ಲಿ ಮೊಬೈಲ್ ಫೋನ್ ಮತ್ತು ಮೀನು ಹಿಡಿಯುವ ಪರಿಕರಗಳು ಪತ್ತೆಯಾಗಿದ್ದರಿಂದ ನದಿ ನೀರಿನಲ್ಲಿ ಯಾರೋ ಮುಳುಗಿದ್ದಾರೆ ಎಂಬ ಅನುಮಾನ ಇತ್ತು. ಈ ವೇಳೆಗೆ ರೆಂಜಾಳ ನಿವಾಸಿ ರಮೇಶ್ ಅವರ ಸಹೋದರ ಮಾಹಿತಿ ನೀಡಿ, ಸೋಮವಾರ ಸಂಜೆ ಮೀನು ಹಿಡಿಯಲು ಹೋಗಿದ್ದ ಅಣ್ಣನ ಮೊಬೈಲ್ ಫೋನ್ ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸ್ವಿಚ್ ಆಫ್ ಬರುತ್ತಿರುವ ಬಗ್ಗೆ ಹೇಳಿದ್ದರು. ಬಳಿಕ ಅಗ್ನಿಶಾಮಕ ದಳದವರು ಹಾಗೂ ಸ್ಥಳೀಯರು ನಡೆಸಿದ ಕಾರ್ಯಾಚರಣೆ ವೇಳೆ ರಮೇಶ್ ಅವರ ಮೃತದೇಹ ಹೊಳೆಯ ನೀರಿನಲ್ಲಿ ಪತ್ತೆಯಾಗಿದೆ.
ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ನಡೆಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
A person who had been to the river for fishing drowned on Monday, December 7 at Belthangady. A person who was with the victim reportedly did not inform anyone else about the tragedy but ran away from the spot. He was arrested later.
08-09-25 06:48 pm
Bangalore Correspondent
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
08-09-25 06:07 pm
HK News Desk
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm