ಬ್ರೇಕಿಂಗ್ ನ್ಯೂಸ್
09-12-20 11:55 am Mangalore Correspondent ಕರಾವಳಿ
ಬೆಳ್ತಂಗಡಿ, ಡಿ.9: ಇಲ್ಲಿನ ಸೋಮಾವತಿ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೋರ್ವ ನದಿ ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿದ್ದಾರೆ. ಉಜಿರೆ ಗ್ರಾಮದ ಶಿವಾಜಿ ನಗರ ರೆಂಜಾಳ ನಿವಾಸಿ ರಮೇಶ್ (48) ಮೃತರು.
ಸೋಮಾವತಿ ನದಿಯಲ್ಲಿ ಪಂಪ್ ಹೌಸ್ ಬಳಿಯ ಗುಂಡಿಯಲ್ಲಿ ಇಬ್ಬರು ಮುಳುಗಿ ನಾಪತ್ತೆಯಾಗಿದ್ದಾರೆ ಎಂಬ ಗುಮಾನಿ ಹಿನ್ನೆಲೆಯಲ್ಲಿ ಅಗ್ನಿ ಶಾಮಕ ದಳ ಮತ್ತು ಸ್ಥಳೀಯ ಮುಳುಗು ಪರಿಣತರು ಹುಡುಕಾಟ ಆರಂಭಿಸಿದ್ದರು.
ನದಿ ತಟದಲ್ಲಿ ಮೊಬೈಲ್ ಫೋನ್ ಮತ್ತು ಮೀನು ಹಿಡಿಯುವ ಪರಿಕರಗಳು ಪತ್ತೆಯಾಗಿದ್ದರಿಂದ ನದಿ ನೀರಿನಲ್ಲಿ ಯಾರೋ ಮುಳುಗಿದ್ದಾರೆ ಎಂಬ ಅನುಮಾನ ಇತ್ತು. ಈ ವೇಳೆಗೆ ರೆಂಜಾಳ ನಿವಾಸಿ ರಮೇಶ್ ಅವರ ಸಹೋದರ ಮಾಹಿತಿ ನೀಡಿ, ಸೋಮವಾರ ಸಂಜೆ ಮೀನು ಹಿಡಿಯಲು ಹೋಗಿದ್ದ ಅಣ್ಣನ ಮೊಬೈಲ್ ಫೋನ್ ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸ್ವಿಚ್ ಆಫ್ ಬರುತ್ತಿರುವ ಬಗ್ಗೆ ಹೇಳಿದ್ದರು. ಬಳಿಕ ಅಗ್ನಿಶಾಮಕ ದಳದವರು ಹಾಗೂ ಸ್ಥಳೀಯರು ನಡೆಸಿದ ಕಾರ್ಯಾಚರಣೆ ವೇಳೆ ರಮೇಶ್ ಅವರ ಮೃತದೇಹ ಹೊಳೆಯ ನೀರಿನಲ್ಲಿ ಪತ್ತೆಯಾಗಿದೆ.
ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ನಡೆಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
A person who had been to the river for fishing drowned on Monday, December 7 at Belthangady. A person who was with the victim reportedly did not inform anyone else about the tragedy but ran away from the spot. He was arrested later.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm