ಬ್ರೇಕಿಂಗ್ ನ್ಯೂಸ್
21-08-24 02:45 pm Mangalore Correspondent ಕರಾವಳಿ
ಕಾರ್ಕಳ, ಆಗಸ್ಟ್ 21: ಬಸ್ಸಿನಿಂದ ಎಸೆಯಲ್ಪಟ್ಟು ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ಸಂಭವಿಸಿದೆ. ಮಾಳ ಗ್ರಾಮದ ಹುಕ್ರಟ್ಟೆ ನಿವಾಸಿ ಜನಿತ್ ಶೆಟ್ಟಿ (19) ಮೃತ ವಿದ್ಯಾರ್ಥಿ.
ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಜನಿತ್, ಇಂದು ಬೆಳಗ್ಗೆ ಕಾರ್ಕಳದಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಕಾಲೇಜಿಗೆ ಹೋಗುತ್ತಿದ್ದಾಗ ಬಸ್ ಚಲಿಸುತ್ತಿದ್ದಾಗಲೇ ಕೆಳಕ್ಕೆ ಎಸೆಯಲ್ಪಟ್ಟಿದ್ದಾನೆ. ಮುಂದಿನ ಬಾಗಿಲಿನಿಂದ ರಸ್ತೆಗೆ ಬಿದ್ದ ಆತನ ಮೈಮೇಲೆ ಬಸ್ಸಿನ ಹಿಂಬದಿಯ ಚಕ್ರ ಹರಿದಿದ್ದು ಗಂಭೀರ ಗಾಯಗೊಂಡಿದ್ದಾನೆ. ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿಂದ ಉಡುಪಿ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಜನಿತ್ ಶೆಟ್ಟಿ ಕೊನೆಯುಸಿರೆಳೆದಿದ್ದಾನೆ. ಮೃತ ಯುವಕ ತಾಯಿ ಮತ್ತು ತಂಗಿಯನ್ನು ಅಗಲಿದ್ದಾರೆ.
ಕಾರ್ಕಳ -ಪಡುಬಿದ್ರಿ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್ಗಳಲ್ಲಿ ಪ್ರಯಾಣಿಕರು ತುಂಬಿರುತ್ತಾರೆ. ಬೆಳಗ್ಗೆ ಮತ್ತು ಸಂಜೆ ವಿದ್ಯಾರ್ಥಿಗಳು ಬಸ್ಗಳ ಮೆಟ್ಟಿಲಲ್ಲಿ ನೇತಾಡಿಕೊಂಡು ಹೋಗುತ್ತಿದ್ದಾರೆ. ಈ ರೂಟಲ್ಲಿ ಹೆಚ್ಚುವರಿ ಸರ್ಕಾರಿ ಬಸ್ ಗಳನ್ನು ಹಾಕಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
19 year old student dies after thrown from moving bus at karkala. The deceased has been identified as Janeeth Shetty.
12-09-26 05:56 pm
HK News Staffer
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
ಕಸ್ತೂರಿರಂಗನ್ ವರದಿ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶ...
11-09-26 05:50 pm
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm