ಬ್ರೇಕಿಂಗ್ ನ್ಯೂಸ್
22-08-24 11:09 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 22: ಅಕ್ರಮ ಮರಳುಗಾರಿಕೆಯಿಂದಾಗಿ ಮಂಗಳೂರು ಉತ್ತರ ಕ್ಷೇತ್ರದ ಅಡ್ಡೂರು- ಪೊಳಲಿ ಸೇತುವೆ ಅಪಾಯಕ್ಕೀಡಾಗಿದೆ. ಅಡ್ಡೂರಲ್ಲಿ ಮಾತ್ರ ಸೇತುವೆ ಕೆಳಗೆ ಸ್ಯಾಂಡ್ ಮೈನಿಂಗ್ ತಡೆಯುವ ತಾಕತ್ತು ಜಿಲ್ಲಾಡಳಿತಕ್ಕೆ ಇಲ್ವಾ? ಎಂದು ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಪ್ರಶ್ನೆ ಮಾಡಿದ್ದಾರೆ.
ಸೇತುವೆ ಕೆಳಭಾಗದಲ್ಲಿ ಮರಳುಗಾರಿಕೆ ಮಾಡಿ ಸೇತುವೆ ಶಿಥಿಲವಾಗಿದೆ. ಜಿಲ್ಲಾಡಳಿತಕ್ಕೆ ಹಾಗು ಪೊಲೀಸರಿಗೆ ಅಕ್ರಮ ಮರಳುಗಾರಿಕೆ ಬಗ್ಗೆ ಹಲವಾರು ಮಂದಿ ದೂರು ನೀಡಿದ್ದರೂ ಈವರೆಗೆ ಕ್ರಮ ಆಗಿಲ್ಲ. ಶಿಥಿಲಗೊಂಡ ಸೇತುವೆ ಮೇಲೆ ವಾಹನ ಸಂಚಾರ ಬಂದ್ ಆದರೂ ಪುನಃ ಮರಳುಗಾರಿಕೆ ಆರಂಭ ಆಗಿದೆ. ಆ ಪ್ರದೇಶದಲ್ಲಿ ಮಿನಿ ಪಾಕಿಸ್ಥಾನ ನಿರ್ಮಾಣವಾಗಿದೆ. ಅಡ್ಡೂರಲ್ಲಿ ಮಾತ್ರ ಬ್ರಿಜ್ ಕೆಳಗೆ ಸ್ಯಾಂಡ್ ಮೈನಿಂಗ್ ತಡೆಯುವ ತಾಕತ್ತು ಜಿಲ್ಲಾಡಳಿತಕ್ಕೆ ಇಲ್ವಾ?
ಇಲ್ಲಿ ಅಕ್ರಮ ಮರಳುಗಾರಿಕೆ ನಿಲ್ಲದಿದ್ದರೆ ದೊಡ್ಡ ಸಮಸ್ಯೆ ಎಡೆ ಆಗಬಹುದು. ಸಾವಿರ ಕಂಪ್ಲೇಂಟ್ ಕೊಟ್ಟರೂ ಮೈನಿಂಗ್ ಸ್ಟಾಪ್ ಆಗಲ್ಲ ಏನರ್ಥ. ಹೊಸ ಬ್ರಿಜ್ ಬಂದ ಮೇಲೆ ಇದೇ ಮೈನಿಂಗ್ ಮುಂದುವರಿದರೆ ಮತ್ತದೇ ಸಮಸ್ಯೆಯಾಗತ್ತೆ. ಮರಳುಗಾರಿಕೆಗೆ ಲೈಸನ್ಸ್ ಇಲ್ಲದೆ ಮಾಡೋರನ್ನು ಯಾಕೆ ನಿಲ್ಲಿಸಲು ಆಗ್ತಿಲ್ಲ? ಈ ಅಕ್ರಮ ನಡೆಸುವವರಿಗೆ ಯಾರು ಬೆಂಬಲ ಮಾಡ್ತಿದಾರೆ? ಎಂದು ಪ್ರಶ್ನೆ ಮಾಡಿದ್ದಾರೆ.
ಐವಾನ್ ವಿರುದ್ಧ ಕೋರ್ಟ್ ಹೋರಾಟ
ಐವಾನ್ ಡಿಸೋಜಾ ವಿರುದ್ಧ ಕೇಸು ಹಾಕಲು ಪೊಲೀಸರು ಧೈರ್ಯ ತೋರುತ್ತಿಲ್ಲ. ಹೀಗಾಗಿ ನಾವು ನ್ಯಾಯಾಲಯದ ಮೊರೆ ಹೋಗುತ್ತೇವೆ. ನಮ್ಮ ಪೊಲೀಸರು ಅಸಹಾಯಕರಾಗಿದ್ದಾರೆ. ಕೇಳಿದ್ರೆ ಅನುಮತಿಗೆ ಕಾಯುತ್ತಿದ್ದೇವೆಂದು ಪೊಲೀಸರು ಹೇಳ್ತಿದ್ದಾರೆ. ಪೊಲೀಸರು ನಮಗೆ ತಾಕತ್ತಿಲ್ಲ ಎಂದು ಸರೆಂಡರ್ ಆಗಿ ಕೂತುಕೊಳ್ಳಲಿ. ಲೀಗಲ್ ಆಗಿ ನಾವು ಕೇಸು ಮುಂದುವರಿಸುತ್ತೇವೆ. ಹೈಕೋರ್ಟ್ ಹಿರಿಯ ನ್ಯಾಯವಾದಿಗಳ ಜೊತೆ ಚರ್ಚೆ ಮಾಡಿದ್ದು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ ತಿಳಿಸಿದ್ದಾರೆ.
Mangalore eAddur bridge damage is because of too much of sand mining says MLA Bharath Shetty. Why can’t the mangalore district administration take string action he added
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm