ಬ್ರೇಕಿಂಗ್ ನ್ಯೂಸ್
22-08-24 11:09 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 22: ಅಕ್ರಮ ಮರಳುಗಾರಿಕೆಯಿಂದಾಗಿ ಮಂಗಳೂರು ಉತ್ತರ ಕ್ಷೇತ್ರದ ಅಡ್ಡೂರು- ಪೊಳಲಿ ಸೇತುವೆ ಅಪಾಯಕ್ಕೀಡಾಗಿದೆ. ಅಡ್ಡೂರಲ್ಲಿ ಮಾತ್ರ ಸೇತುವೆ ಕೆಳಗೆ ಸ್ಯಾಂಡ್ ಮೈನಿಂಗ್ ತಡೆಯುವ ತಾಕತ್ತು ಜಿಲ್ಲಾಡಳಿತಕ್ಕೆ ಇಲ್ವಾ? ಎಂದು ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಪ್ರಶ್ನೆ ಮಾಡಿದ್ದಾರೆ.
ಸೇತುವೆ ಕೆಳಭಾಗದಲ್ಲಿ ಮರಳುಗಾರಿಕೆ ಮಾಡಿ ಸೇತುವೆ ಶಿಥಿಲವಾಗಿದೆ. ಜಿಲ್ಲಾಡಳಿತಕ್ಕೆ ಹಾಗು ಪೊಲೀಸರಿಗೆ ಅಕ್ರಮ ಮರಳುಗಾರಿಕೆ ಬಗ್ಗೆ ಹಲವಾರು ಮಂದಿ ದೂರು ನೀಡಿದ್ದರೂ ಈವರೆಗೆ ಕ್ರಮ ಆಗಿಲ್ಲ. ಶಿಥಿಲಗೊಂಡ ಸೇತುವೆ ಮೇಲೆ ವಾಹನ ಸಂಚಾರ ಬಂದ್ ಆದರೂ ಪುನಃ ಮರಳುಗಾರಿಕೆ ಆರಂಭ ಆಗಿದೆ. ಆ ಪ್ರದೇಶದಲ್ಲಿ ಮಿನಿ ಪಾಕಿಸ್ಥಾನ ನಿರ್ಮಾಣವಾಗಿದೆ. ಅಡ್ಡೂರಲ್ಲಿ ಮಾತ್ರ ಬ್ರಿಜ್ ಕೆಳಗೆ ಸ್ಯಾಂಡ್ ಮೈನಿಂಗ್ ತಡೆಯುವ ತಾಕತ್ತು ಜಿಲ್ಲಾಡಳಿತಕ್ಕೆ ಇಲ್ವಾ?
ಇಲ್ಲಿ ಅಕ್ರಮ ಮರಳುಗಾರಿಕೆ ನಿಲ್ಲದಿದ್ದರೆ ದೊಡ್ಡ ಸಮಸ್ಯೆ ಎಡೆ ಆಗಬಹುದು. ಸಾವಿರ ಕಂಪ್ಲೇಂಟ್ ಕೊಟ್ಟರೂ ಮೈನಿಂಗ್ ಸ್ಟಾಪ್ ಆಗಲ್ಲ ಏನರ್ಥ. ಹೊಸ ಬ್ರಿಜ್ ಬಂದ ಮೇಲೆ ಇದೇ ಮೈನಿಂಗ್ ಮುಂದುವರಿದರೆ ಮತ್ತದೇ ಸಮಸ್ಯೆಯಾಗತ್ತೆ. ಮರಳುಗಾರಿಕೆಗೆ ಲೈಸನ್ಸ್ ಇಲ್ಲದೆ ಮಾಡೋರನ್ನು ಯಾಕೆ ನಿಲ್ಲಿಸಲು ಆಗ್ತಿಲ್ಲ? ಈ ಅಕ್ರಮ ನಡೆಸುವವರಿಗೆ ಯಾರು ಬೆಂಬಲ ಮಾಡ್ತಿದಾರೆ? ಎಂದು ಪ್ರಶ್ನೆ ಮಾಡಿದ್ದಾರೆ.
ಐವಾನ್ ವಿರುದ್ಧ ಕೋರ್ಟ್ ಹೋರಾಟ
ಐವಾನ್ ಡಿಸೋಜಾ ವಿರುದ್ಧ ಕೇಸು ಹಾಕಲು ಪೊಲೀಸರು ಧೈರ್ಯ ತೋರುತ್ತಿಲ್ಲ. ಹೀಗಾಗಿ ನಾವು ನ್ಯಾಯಾಲಯದ ಮೊರೆ ಹೋಗುತ್ತೇವೆ. ನಮ್ಮ ಪೊಲೀಸರು ಅಸಹಾಯಕರಾಗಿದ್ದಾರೆ. ಕೇಳಿದ್ರೆ ಅನುಮತಿಗೆ ಕಾಯುತ್ತಿದ್ದೇವೆಂದು ಪೊಲೀಸರು ಹೇಳ್ತಿದ್ದಾರೆ. ಪೊಲೀಸರು ನಮಗೆ ತಾಕತ್ತಿಲ್ಲ ಎಂದು ಸರೆಂಡರ್ ಆಗಿ ಕೂತುಕೊಳ್ಳಲಿ. ಲೀಗಲ್ ಆಗಿ ನಾವು ಕೇಸು ಮುಂದುವರಿಸುತ್ತೇವೆ. ಹೈಕೋರ್ಟ್ ಹಿರಿಯ ನ್ಯಾಯವಾದಿಗಳ ಜೊತೆ ಚರ್ಚೆ ಮಾಡಿದ್ದು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ ತಿಳಿಸಿದ್ದಾರೆ.
Mangalore eAddur bridge damage is because of too much of sand mining says MLA Bharath Shetty. Why can’t the mangalore district administration take string action he added
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am