ಬ್ರೇಕಿಂಗ್ ನ್ಯೂಸ್
22-08-24 11:09 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 22: ಅಕ್ರಮ ಮರಳುಗಾರಿಕೆಯಿಂದಾಗಿ ಮಂಗಳೂರು ಉತ್ತರ ಕ್ಷೇತ್ರದ ಅಡ್ಡೂರು- ಪೊಳಲಿ ಸೇತುವೆ ಅಪಾಯಕ್ಕೀಡಾಗಿದೆ. ಅಡ್ಡೂರಲ್ಲಿ ಮಾತ್ರ ಸೇತುವೆ ಕೆಳಗೆ ಸ್ಯಾಂಡ್ ಮೈನಿಂಗ್ ತಡೆಯುವ ತಾಕತ್ತು ಜಿಲ್ಲಾಡಳಿತಕ್ಕೆ ಇಲ್ವಾ? ಎಂದು ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಪ್ರಶ್ನೆ ಮಾಡಿದ್ದಾರೆ.
ಸೇತುವೆ ಕೆಳಭಾಗದಲ್ಲಿ ಮರಳುಗಾರಿಕೆ ಮಾಡಿ ಸೇತುವೆ ಶಿಥಿಲವಾಗಿದೆ. ಜಿಲ್ಲಾಡಳಿತಕ್ಕೆ ಹಾಗು ಪೊಲೀಸರಿಗೆ ಅಕ್ರಮ ಮರಳುಗಾರಿಕೆ ಬಗ್ಗೆ ಹಲವಾರು ಮಂದಿ ದೂರು ನೀಡಿದ್ದರೂ ಈವರೆಗೆ ಕ್ರಮ ಆಗಿಲ್ಲ. ಶಿಥಿಲಗೊಂಡ ಸೇತುವೆ ಮೇಲೆ ವಾಹನ ಸಂಚಾರ ಬಂದ್ ಆದರೂ ಪುನಃ ಮರಳುಗಾರಿಕೆ ಆರಂಭ ಆಗಿದೆ. ಆ ಪ್ರದೇಶದಲ್ಲಿ ಮಿನಿ ಪಾಕಿಸ್ಥಾನ ನಿರ್ಮಾಣವಾಗಿದೆ. ಅಡ್ಡೂರಲ್ಲಿ ಮಾತ್ರ ಬ್ರಿಜ್ ಕೆಳಗೆ ಸ್ಯಾಂಡ್ ಮೈನಿಂಗ್ ತಡೆಯುವ ತಾಕತ್ತು ಜಿಲ್ಲಾಡಳಿತಕ್ಕೆ ಇಲ್ವಾ?
ಇಲ್ಲಿ ಅಕ್ರಮ ಮರಳುಗಾರಿಕೆ ನಿಲ್ಲದಿದ್ದರೆ ದೊಡ್ಡ ಸಮಸ್ಯೆ ಎಡೆ ಆಗಬಹುದು. ಸಾವಿರ ಕಂಪ್ಲೇಂಟ್ ಕೊಟ್ಟರೂ ಮೈನಿಂಗ್ ಸ್ಟಾಪ್ ಆಗಲ್ಲ ಏನರ್ಥ. ಹೊಸ ಬ್ರಿಜ್ ಬಂದ ಮೇಲೆ ಇದೇ ಮೈನಿಂಗ್ ಮುಂದುವರಿದರೆ ಮತ್ತದೇ ಸಮಸ್ಯೆಯಾಗತ್ತೆ. ಮರಳುಗಾರಿಕೆಗೆ ಲೈಸನ್ಸ್ ಇಲ್ಲದೆ ಮಾಡೋರನ್ನು ಯಾಕೆ ನಿಲ್ಲಿಸಲು ಆಗ್ತಿಲ್ಲ? ಈ ಅಕ್ರಮ ನಡೆಸುವವರಿಗೆ ಯಾರು ಬೆಂಬಲ ಮಾಡ್ತಿದಾರೆ? ಎಂದು ಪ್ರಶ್ನೆ ಮಾಡಿದ್ದಾರೆ.
ಐವಾನ್ ವಿರುದ್ಧ ಕೋರ್ಟ್ ಹೋರಾಟ
ಐವಾನ್ ಡಿಸೋಜಾ ವಿರುದ್ಧ ಕೇಸು ಹಾಕಲು ಪೊಲೀಸರು ಧೈರ್ಯ ತೋರುತ್ತಿಲ್ಲ. ಹೀಗಾಗಿ ನಾವು ನ್ಯಾಯಾಲಯದ ಮೊರೆ ಹೋಗುತ್ತೇವೆ. ನಮ್ಮ ಪೊಲೀಸರು ಅಸಹಾಯಕರಾಗಿದ್ದಾರೆ. ಕೇಳಿದ್ರೆ ಅನುಮತಿಗೆ ಕಾಯುತ್ತಿದ್ದೇವೆಂದು ಪೊಲೀಸರು ಹೇಳ್ತಿದ್ದಾರೆ. ಪೊಲೀಸರು ನಮಗೆ ತಾಕತ್ತಿಲ್ಲ ಎಂದು ಸರೆಂಡರ್ ಆಗಿ ಕೂತುಕೊಳ್ಳಲಿ. ಲೀಗಲ್ ಆಗಿ ನಾವು ಕೇಸು ಮುಂದುವರಿಸುತ್ತೇವೆ. ಹೈಕೋರ್ಟ್ ಹಿರಿಯ ನ್ಯಾಯವಾದಿಗಳ ಜೊತೆ ಚರ್ಚೆ ಮಾಡಿದ್ದು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ ತಿಳಿಸಿದ್ದಾರೆ.
Mangalore eAddur bridge damage is because of too much of sand mining says MLA Bharath Shetty. Why can’t the mangalore district administration take string action he added
23-04-25 01:06 pm
Bangalore Correspondent
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm