ಬ್ರೇಕಿಂಗ್ ನ್ಯೂಸ್
22-08-24 11:09 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 22: ಅಕ್ರಮ ಮರಳುಗಾರಿಕೆಯಿಂದಾಗಿ ಮಂಗಳೂರು ಉತ್ತರ ಕ್ಷೇತ್ರದ ಅಡ್ಡೂರು- ಪೊಳಲಿ ಸೇತುವೆ ಅಪಾಯಕ್ಕೀಡಾಗಿದೆ. ಅಡ್ಡೂರಲ್ಲಿ ಮಾತ್ರ ಸೇತುವೆ ಕೆಳಗೆ ಸ್ಯಾಂಡ್ ಮೈನಿಂಗ್ ತಡೆಯುವ ತಾಕತ್ತು ಜಿಲ್ಲಾಡಳಿತಕ್ಕೆ ಇಲ್ವಾ? ಎಂದು ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಪ್ರಶ್ನೆ ಮಾಡಿದ್ದಾರೆ.
ಸೇತುವೆ ಕೆಳಭಾಗದಲ್ಲಿ ಮರಳುಗಾರಿಕೆ ಮಾಡಿ ಸೇತುವೆ ಶಿಥಿಲವಾಗಿದೆ. ಜಿಲ್ಲಾಡಳಿತಕ್ಕೆ ಹಾಗು ಪೊಲೀಸರಿಗೆ ಅಕ್ರಮ ಮರಳುಗಾರಿಕೆ ಬಗ್ಗೆ ಹಲವಾರು ಮಂದಿ ದೂರು ನೀಡಿದ್ದರೂ ಈವರೆಗೆ ಕ್ರಮ ಆಗಿಲ್ಲ. ಶಿಥಿಲಗೊಂಡ ಸೇತುವೆ ಮೇಲೆ ವಾಹನ ಸಂಚಾರ ಬಂದ್ ಆದರೂ ಪುನಃ ಮರಳುಗಾರಿಕೆ ಆರಂಭ ಆಗಿದೆ. ಆ ಪ್ರದೇಶದಲ್ಲಿ ಮಿನಿ ಪಾಕಿಸ್ಥಾನ ನಿರ್ಮಾಣವಾಗಿದೆ. ಅಡ್ಡೂರಲ್ಲಿ ಮಾತ್ರ ಬ್ರಿಜ್ ಕೆಳಗೆ ಸ್ಯಾಂಡ್ ಮೈನಿಂಗ್ ತಡೆಯುವ ತಾಕತ್ತು ಜಿಲ್ಲಾಡಳಿತಕ್ಕೆ ಇಲ್ವಾ?
ಇಲ್ಲಿ ಅಕ್ರಮ ಮರಳುಗಾರಿಕೆ ನಿಲ್ಲದಿದ್ದರೆ ದೊಡ್ಡ ಸಮಸ್ಯೆ ಎಡೆ ಆಗಬಹುದು. ಸಾವಿರ ಕಂಪ್ಲೇಂಟ್ ಕೊಟ್ಟರೂ ಮೈನಿಂಗ್ ಸ್ಟಾಪ್ ಆಗಲ್ಲ ಏನರ್ಥ. ಹೊಸ ಬ್ರಿಜ್ ಬಂದ ಮೇಲೆ ಇದೇ ಮೈನಿಂಗ್ ಮುಂದುವರಿದರೆ ಮತ್ತದೇ ಸಮಸ್ಯೆಯಾಗತ್ತೆ. ಮರಳುಗಾರಿಕೆಗೆ ಲೈಸನ್ಸ್ ಇಲ್ಲದೆ ಮಾಡೋರನ್ನು ಯಾಕೆ ನಿಲ್ಲಿಸಲು ಆಗ್ತಿಲ್ಲ? ಈ ಅಕ್ರಮ ನಡೆಸುವವರಿಗೆ ಯಾರು ಬೆಂಬಲ ಮಾಡ್ತಿದಾರೆ? ಎಂದು ಪ್ರಶ್ನೆ ಮಾಡಿದ್ದಾರೆ.
ಐವಾನ್ ವಿರುದ್ಧ ಕೋರ್ಟ್ ಹೋರಾಟ
ಐವಾನ್ ಡಿಸೋಜಾ ವಿರುದ್ಧ ಕೇಸು ಹಾಕಲು ಪೊಲೀಸರು ಧೈರ್ಯ ತೋರುತ್ತಿಲ್ಲ. ಹೀಗಾಗಿ ನಾವು ನ್ಯಾಯಾಲಯದ ಮೊರೆ ಹೋಗುತ್ತೇವೆ. ನಮ್ಮ ಪೊಲೀಸರು ಅಸಹಾಯಕರಾಗಿದ್ದಾರೆ. ಕೇಳಿದ್ರೆ ಅನುಮತಿಗೆ ಕಾಯುತ್ತಿದ್ದೇವೆಂದು ಪೊಲೀಸರು ಹೇಳ್ತಿದ್ದಾರೆ. ಪೊಲೀಸರು ನಮಗೆ ತಾಕತ್ತಿಲ್ಲ ಎಂದು ಸರೆಂಡರ್ ಆಗಿ ಕೂತುಕೊಳ್ಳಲಿ. ಲೀಗಲ್ ಆಗಿ ನಾವು ಕೇಸು ಮುಂದುವರಿಸುತ್ತೇವೆ. ಹೈಕೋರ್ಟ್ ಹಿರಿಯ ನ್ಯಾಯವಾದಿಗಳ ಜೊತೆ ಚರ್ಚೆ ಮಾಡಿದ್ದು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ ತಿಳಿಸಿದ್ದಾರೆ.
Mangalore eAddur bridge damage is because of too much of sand mining says MLA Bharath Shetty. Why can’t the mangalore district administration take string action he added
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm