ಬ್ರೇಕಿಂಗ್ ನ್ಯೂಸ್
24-08-24 10:34 pm Mangalore Correspondent ಕರಾವಳಿ
ಬೆಂಗಳೂರು, ಆ 24: ಇಂದು ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ವ್ಯಾಪಕವಾಗಿ ಜಫರು ಮಳೆಯಾಗಿದ್ದರೆ, ಇತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಕಲಬುರ್ಗಿ, ವಿಜಯಪುರ ಯಾದಗಿರಿ ಹಾಗೂ ಶಿವಮೊಗ್ಗದಲ್ಲೂ ಅತಿ ಭಾರೀ ಮಳೆಯಾಗಿದೆ
ಮುಂದಿನ ಎರಡು ದಿನ ಕರಾವಳಿಗೆ ವರುಣಾರ್ಭಟ ಭಾನುವಾರ ಹಾಗೂ ಸೋಮವಾರ ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ಉತ್ತರ ಕನ್ನಡಕ್ಕೆ ಅತಿಭಾರೀ ಮಳೆಯಾಗುವ ಹಿನ್ನಲೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ ಆಗಸ್ಟ್ 30 ರವರೆಗೂ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಹಿನ್ನಲೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಭಾನುವಾರ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನಲೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಸೋಮವಾರದಿಂದ ಮಳೆ ಪ್ರಮಾಣ ಇಳಿಕೆಯಾಗಲಿದ್ದು, ಆಗಸ್ಟ್ 29,30 ರ ನಂತರ ಭಾರೀ ಮಳೆಯಾಗಲಿರುವ ಹಿನ್ನಲೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡದಲ್ಲಿ ಭಾರೀ ಮಳೆ ಜಿಲ್ಲೆಯಲ್ಲಿ ಮಳೆ ಆರ್ಭಟ ಮತ್ತೆ ಜೋರಾಗಿದೆ. ಶುಕ್ರವಾರ ರಾತ್ರಿಯಿಂದ ಶನಿವಾರ ದಿನವಿಡೀ ಮಳೆ ರಭಸವಾಗಿ ಅಬ್ಬರಿಸಿದ್ದು, ಕರಾವಳಿ ಭಾಗದಲ್ಲಿ ಮತ್ತೆ ಪ್ರವಾಹ ಆತಂಕ ಶುರುವಾಗಿದೆ. ಮಳೆ, ಗಾಳಿ ರಭಸ ಹೆಚ್ಚಾಗಿದೆ. ಇದರಿಂದ ಸಮುದ್ರದ ಅಲೆಗಳ ಎತ್ತರ ಹೆಚ್ಚಾಗಿ ತೀರದಲ್ಲಿಆರ್ಭಟಿಸುತ್ತಿವೆ. ಕಡಲ ಕೊರೆತವೂ ಹೆಚ್ಚಾಗಿದೆ. ಕಾರವಾರ, ಅಂಕೋಲಾ, ಗೋಕರ್ಣದಲ್ಲಿಸಮುದ್ರ ತೀರಗಳಿಗೆ ಹಾನಿಯಾಗಿವೆ. ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ403.6 ಮಿ.ಮೀ. ಮಳೆಯಾಗಿದೆ. ಕಾರವಾರ, ಅಂಕೋಲಾ, ಹೊನ್ನಾವರ, ಶಿರಸಿಯಲ್ಲಿ ಹೆಚ್ಚಿನ ಮಳೆಯಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಜಿಲ್ಲೆಯಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರಿ ಮಾಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಆಳಸಮುದ್ರದ ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಸೂಚನೆ ಕೂಡ ನೀಡಲಾಗಿದೆ. ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆಯಿಂದ ಶನಿವಾರ ಬೆಳಗ್ಗೆವರೆಗೆ ಸುರಿದ ಮಳೆಯಲ್ಲಿಐದು ಮನೆಗಳಿಗೆ ಹಾನಿಯಾಗಿದೆ. ಕಾರವಾರ, ಕುಮಟಾದಲ್ಲಿತಲಾ ಒಂದು ಕಾಳಜಿ ಕೇಂದ್ರ ತೆರೆಯಲಾಗಿದ್ದು, 88 ಮಂದಿಗೆ ಆಶ್ರಯ ಕಲ್ಪಿಸಲಾಗಿದೆ.
Heavy rains expected in coastal districts Orange alert declared.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm