ಬ್ರೇಕಿಂಗ್ ನ್ಯೂಸ್
27-08-24 06:06 pm Mangalore Correspondent ಕರಾವಳಿ
ಪುತ್ತೂರು, ಆಗಸ್ಟ್ 27: ಸರ್ಕಾರಿ ಶಾಲೆಯ ಕಟ್ಟಡದ ಜೊತೆಗೆ ಮೇಲ್ಛಾವಣಿ ಕುಸಿದ ಘಟನೆ ಕಡಬ ತಾಲೂಕಿನ ಕುಂತೂರಿನಲ್ಲಿ ನಡೆದಿದ್ದು ಅದೃಷ್ಟವಶಾತ್ ಶಾಲಾ ಮಕ್ಕಳು ಹೊರಗಿದ್ದುದರಿಂದ ಅಪಾಯದಿಂದ ಬಚಾವಾಗಿದ್ದಾರೆ.
ಘಟನೆಯಲ್ಲಿ ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ. ಶಾಲೆಯಲ್ಲಿ 180 ಮಕ್ಕಳು ಕಲಿಯುತ್ತಿದ್ದು ಮಧ್ಯಾಹ್ನ ಊಟ ಮಾಡಿ ಹೊರಗಡೆ ಆಡುತ್ತಿದ್ದಾಗ ಶಾಲಾ ಕಟ್ಟಡ ಕುಸಿದು ಬಿದ್ದಿದೆ. ವಿದ್ಯಾರ್ಥಿಗಳು ಶಾಲೆಯ ಹೊರಗೆ ಇದ್ದಾಗಲೇ ಏಕಾಏಕಿ ಕುಸಿದ ಮೇಲ್ಚಾವಣಿ ಸಹಿತ ಒಂದು ಭಾಗದ ಗೋಡೆ ಕುಸಿದು ಬಿದ್ದಿದೆ.
ಸ್ಥಳಕ್ಕೆ ಶಾಲಾ ವಿದ್ಯಾರ್ಥಿಗಳ ಪೋಷಕರು ದೌಡಾಯಿಸಿದ್ದು ಶಾಲೆಯ ಸ್ಥಿತಿಯನ್ನು ನೋಡಿ ಅಚ್ಚರಿಗೊಂಡಿದ್ದಾರೆ. ಮಕ್ಕಳು ಶಾಲೆಯ ಹೊರಗೆ ಇದ್ದುದರಿಂದ ಭಾರೀ ಅನಾಹುತ ತಪ್ಪಿದೆ ಎನ್ನುವ ಮಾತು ಕೇಳಿಬಂದಿದೆ. ಸಾಮಾನ್ಯ ಪ್ರಮಾಣದ ಗಾಳಿಗೇ ಶಿಥಿಲ ಕಟ್ಟಡ ಕುಸಿದು ಬಿದ್ದಿದೆ ಎನ್ನುವ ಆರೋಪ ಉಂಟಾಗಿದೆ.
Mangalore Kadaba school roof collapses suddenly, big accident averted.
23-04-25 08:04 pm
Bangalore Correspondent
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
23-04-25 09:25 pm
HK News Desk
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
23-04-25 09:23 pm
Mangalore Correspondent
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm