ಬ್ರೇಕಿಂಗ್ ನ್ಯೂಸ್
27-08-24 06:06 pm Mangalore Correspondent ಕರಾವಳಿ
ಪುತ್ತೂರು, ಆಗಸ್ಟ್ 27: ಸರ್ಕಾರಿ ಶಾಲೆಯ ಕಟ್ಟಡದ ಜೊತೆಗೆ ಮೇಲ್ಛಾವಣಿ ಕುಸಿದ ಘಟನೆ ಕಡಬ ತಾಲೂಕಿನ ಕುಂತೂರಿನಲ್ಲಿ ನಡೆದಿದ್ದು ಅದೃಷ್ಟವಶಾತ್ ಶಾಲಾ ಮಕ್ಕಳು ಹೊರಗಿದ್ದುದರಿಂದ ಅಪಾಯದಿಂದ ಬಚಾವಾಗಿದ್ದಾರೆ.
ಘಟನೆಯಲ್ಲಿ ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ. ಶಾಲೆಯಲ್ಲಿ 180 ಮಕ್ಕಳು ಕಲಿಯುತ್ತಿದ್ದು ಮಧ್ಯಾಹ್ನ ಊಟ ಮಾಡಿ ಹೊರಗಡೆ ಆಡುತ್ತಿದ್ದಾಗ ಶಾಲಾ ಕಟ್ಟಡ ಕುಸಿದು ಬಿದ್ದಿದೆ. ವಿದ್ಯಾರ್ಥಿಗಳು ಶಾಲೆಯ ಹೊರಗೆ ಇದ್ದಾಗಲೇ ಏಕಾಏಕಿ ಕುಸಿದ ಮೇಲ್ಚಾವಣಿ ಸಹಿತ ಒಂದು ಭಾಗದ ಗೋಡೆ ಕುಸಿದು ಬಿದ್ದಿದೆ.


ಸ್ಥಳಕ್ಕೆ ಶಾಲಾ ವಿದ್ಯಾರ್ಥಿಗಳ ಪೋಷಕರು ದೌಡಾಯಿಸಿದ್ದು ಶಾಲೆಯ ಸ್ಥಿತಿಯನ್ನು ನೋಡಿ ಅಚ್ಚರಿಗೊಂಡಿದ್ದಾರೆ. ಮಕ್ಕಳು ಶಾಲೆಯ ಹೊರಗೆ ಇದ್ದುದರಿಂದ ಭಾರೀ ಅನಾಹುತ ತಪ್ಪಿದೆ ಎನ್ನುವ ಮಾತು ಕೇಳಿಬಂದಿದೆ. ಸಾಮಾನ್ಯ ಪ್ರಮಾಣದ ಗಾಳಿಗೇ ಶಿಥಿಲ ಕಟ್ಟಡ ಕುಸಿದು ಬಿದ್ದಿದೆ ಎನ್ನುವ ಆರೋಪ ಉಂಟಾಗಿದೆ.
Mangalore Kadaba school roof collapses suddenly, big accident averted.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm