ಬ್ರೇಕಿಂಗ್ ನ್ಯೂಸ್
27-08-24 06:06 pm Mangalore Correspondent ಕರಾವಳಿ
ಪುತ್ತೂರು, ಆಗಸ್ಟ್ 27: ಸರ್ಕಾರಿ ಶಾಲೆಯ ಕಟ್ಟಡದ ಜೊತೆಗೆ ಮೇಲ್ಛಾವಣಿ ಕುಸಿದ ಘಟನೆ ಕಡಬ ತಾಲೂಕಿನ ಕುಂತೂರಿನಲ್ಲಿ ನಡೆದಿದ್ದು ಅದೃಷ್ಟವಶಾತ್ ಶಾಲಾ ಮಕ್ಕಳು ಹೊರಗಿದ್ದುದರಿಂದ ಅಪಾಯದಿಂದ ಬಚಾವಾಗಿದ್ದಾರೆ.
ಘಟನೆಯಲ್ಲಿ ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ. ಶಾಲೆಯಲ್ಲಿ 180 ಮಕ್ಕಳು ಕಲಿಯುತ್ತಿದ್ದು ಮಧ್ಯಾಹ್ನ ಊಟ ಮಾಡಿ ಹೊರಗಡೆ ಆಡುತ್ತಿದ್ದಾಗ ಶಾಲಾ ಕಟ್ಟಡ ಕುಸಿದು ಬಿದ್ದಿದೆ. ವಿದ್ಯಾರ್ಥಿಗಳು ಶಾಲೆಯ ಹೊರಗೆ ಇದ್ದಾಗಲೇ ಏಕಾಏಕಿ ಕುಸಿದ ಮೇಲ್ಚಾವಣಿ ಸಹಿತ ಒಂದು ಭಾಗದ ಗೋಡೆ ಕುಸಿದು ಬಿದ್ದಿದೆ.


ಸ್ಥಳಕ್ಕೆ ಶಾಲಾ ವಿದ್ಯಾರ್ಥಿಗಳ ಪೋಷಕರು ದೌಡಾಯಿಸಿದ್ದು ಶಾಲೆಯ ಸ್ಥಿತಿಯನ್ನು ನೋಡಿ ಅಚ್ಚರಿಗೊಂಡಿದ್ದಾರೆ. ಮಕ್ಕಳು ಶಾಲೆಯ ಹೊರಗೆ ಇದ್ದುದರಿಂದ ಭಾರೀ ಅನಾಹುತ ತಪ್ಪಿದೆ ಎನ್ನುವ ಮಾತು ಕೇಳಿಬಂದಿದೆ. ಸಾಮಾನ್ಯ ಪ್ರಮಾಣದ ಗಾಳಿಗೇ ಶಿಥಿಲ ಕಟ್ಟಡ ಕುಸಿದು ಬಿದ್ದಿದೆ ಎನ್ನುವ ಆರೋಪ ಉಂಟಾಗಿದೆ.
Mangalore Kadaba school roof collapses suddenly, big accident averted.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm