ಬ್ರೇಕಿಂಗ್ ನ್ಯೂಸ್
27-08-24 06:06 pm Mangalore Correspondent ಕರಾವಳಿ
ಪುತ್ತೂರು, ಆಗಸ್ಟ್ 27: ಸರ್ಕಾರಿ ಶಾಲೆಯ ಕಟ್ಟಡದ ಜೊತೆಗೆ ಮೇಲ್ಛಾವಣಿ ಕುಸಿದ ಘಟನೆ ಕಡಬ ತಾಲೂಕಿನ ಕುಂತೂರಿನಲ್ಲಿ ನಡೆದಿದ್ದು ಅದೃಷ್ಟವಶಾತ್ ಶಾಲಾ ಮಕ್ಕಳು ಹೊರಗಿದ್ದುದರಿಂದ ಅಪಾಯದಿಂದ ಬಚಾವಾಗಿದ್ದಾರೆ.
ಘಟನೆಯಲ್ಲಿ ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ. ಶಾಲೆಯಲ್ಲಿ 180 ಮಕ್ಕಳು ಕಲಿಯುತ್ತಿದ್ದು ಮಧ್ಯಾಹ್ನ ಊಟ ಮಾಡಿ ಹೊರಗಡೆ ಆಡುತ್ತಿದ್ದಾಗ ಶಾಲಾ ಕಟ್ಟಡ ಕುಸಿದು ಬಿದ್ದಿದೆ. ವಿದ್ಯಾರ್ಥಿಗಳು ಶಾಲೆಯ ಹೊರಗೆ ಇದ್ದಾಗಲೇ ಏಕಾಏಕಿ ಕುಸಿದ ಮೇಲ್ಚಾವಣಿ ಸಹಿತ ಒಂದು ಭಾಗದ ಗೋಡೆ ಕುಸಿದು ಬಿದ್ದಿದೆ.


ಸ್ಥಳಕ್ಕೆ ಶಾಲಾ ವಿದ್ಯಾರ್ಥಿಗಳ ಪೋಷಕರು ದೌಡಾಯಿಸಿದ್ದು ಶಾಲೆಯ ಸ್ಥಿತಿಯನ್ನು ನೋಡಿ ಅಚ್ಚರಿಗೊಂಡಿದ್ದಾರೆ. ಮಕ್ಕಳು ಶಾಲೆಯ ಹೊರಗೆ ಇದ್ದುದರಿಂದ ಭಾರೀ ಅನಾಹುತ ತಪ್ಪಿದೆ ಎನ್ನುವ ಮಾತು ಕೇಳಿಬಂದಿದೆ. ಸಾಮಾನ್ಯ ಪ್ರಮಾಣದ ಗಾಳಿಗೇ ಶಿಥಿಲ ಕಟ್ಟಡ ಕುಸಿದು ಬಿದ್ದಿದೆ ಎನ್ನುವ ಆರೋಪ ಉಂಟಾಗಿದೆ.
Mangalore Kadaba school roof collapses suddenly, big accident averted.
12-09-26 05:56 pm
HK News Staffer
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
ಕಸ್ತೂರಿರಂಗನ್ ವರದಿ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶ...
11-09-26 05:50 pm
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm