ಬ್ರೇಕಿಂಗ್ ನ್ಯೂಸ್
27-08-24 07:29 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 27: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಕೊಡಮಾಡುವ 2022 ಮತ್ತು 2023ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ಆರು ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ.
2022ನೇ ಸಾಲಿನಲ್ಲಿ ಹಂಝತುಲ್ಲಾಹ್ ಕುವೇಂಡ ಬೆಂಗಳೂರು (ಬ್ಯಾರಿ ಭಾಷೆ ಮತ್ತು ಸಂಘಟನೆ), ಮರಿಯಮ್ ಇಸ್ಮಾಈಲ್ ಉಳ್ಳಾಲ (ಬ್ಯಾರಿ ಸಾಹಿತ್ಯ) ಮತ್ತು ಎಂ.ಜಿ. ಶಾಹುಲ್ ಹಮೀದ್ ಗುರುಪುರ (ಬ್ಯಾರಿ ಸಂಸ್ಕೃತಿ ಮತ್ತು ಕಲೆ) ಹಾಗೂ 2023ನೇ ಸಾಲಿನಲ್ಲಿ ಟಿ.ಎ. ಆಲಿಯಬ್ಬ ಜೋಕಟ್ಟೆ (ಬ್ಯಾರಿ ಭಾಷೆ ಮತ್ತು ಸಂಘಟನೆ), ಅಶ್ರಫ್ ಅಪೋಲೊ ಕಲ್ಲಡ್ಕ (ಬ್ಯಾರಿ ಸಂಸ್ಕೃತಿ ಮತ್ತು ಕಲೆ) ಮತ್ತು ಮುಹಮ್ಮದ್ ಶರೀಫ್ ನಿರ್ಮುಂಜೆ (ಬ್ಯಾರಿ ಸಾಹಿತ್ಯ) ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಅಕಾಡೆಮಿಯ ಮಾಜಿ ಅಧ್ಯಕ್ಷ ಮುಹಮ್ಮದ್ ಕರಂಬಾರು, ಮಾಜಿ ಸದಸ್ಯರಾದ ಅತ್ತೂರು ಚೆಯ್ಯಬ್ಬ, ಆಯಿಶಾ ಯು.ಕೆ. ಮತ್ತು ಹುಸೈನ್ ಕಾಟಿಪಳ್ಳ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿದ್ದು ಸಾಧಕರ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸ್ಥಾಯಿ ಸಮಿತಿ ಸಭೆ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಅಂತಿಮಗೊಳಿಸಲಾಗಿದೆ.
ಪ್ರಶಸ್ತಿಯು ತಲಾ ಐವತ್ತು ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕಗಳನ್ನು ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭವು ಸೆ.6ರಂದು ಸಂಜೆ 4.30ಕ್ಕೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ ಎಂದು ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mangalore Karnataka Beary Sahithya Academy awards announced for 2024 for 6 persons.
12-09-26 05:56 pm
HK News Staffer
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
ಕಸ್ತೂರಿರಂಗನ್ ವರದಿ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶ...
11-09-26 05:50 pm
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm