ಬ್ರೇಕಿಂಗ್ ನ್ಯೂಸ್
27-08-24 07:29 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 27: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಕೊಡಮಾಡುವ 2022 ಮತ್ತು 2023ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ಆರು ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ.
2022ನೇ ಸಾಲಿನಲ್ಲಿ ಹಂಝತುಲ್ಲಾಹ್ ಕುವೇಂಡ ಬೆಂಗಳೂರು (ಬ್ಯಾರಿ ಭಾಷೆ ಮತ್ತು ಸಂಘಟನೆ), ಮರಿಯಮ್ ಇಸ್ಮಾಈಲ್ ಉಳ್ಳಾಲ (ಬ್ಯಾರಿ ಸಾಹಿತ್ಯ) ಮತ್ತು ಎಂ.ಜಿ. ಶಾಹುಲ್ ಹಮೀದ್ ಗುರುಪುರ (ಬ್ಯಾರಿ ಸಂಸ್ಕೃತಿ ಮತ್ತು ಕಲೆ) ಹಾಗೂ 2023ನೇ ಸಾಲಿನಲ್ಲಿ ಟಿ.ಎ. ಆಲಿಯಬ್ಬ ಜೋಕಟ್ಟೆ (ಬ್ಯಾರಿ ಭಾಷೆ ಮತ್ತು ಸಂಘಟನೆ), ಅಶ್ರಫ್ ಅಪೋಲೊ ಕಲ್ಲಡ್ಕ (ಬ್ಯಾರಿ ಸಂಸ್ಕೃತಿ ಮತ್ತು ಕಲೆ) ಮತ್ತು ಮುಹಮ್ಮದ್ ಶರೀಫ್ ನಿರ್ಮುಂಜೆ (ಬ್ಯಾರಿ ಸಾಹಿತ್ಯ) ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಅಕಾಡೆಮಿಯ ಮಾಜಿ ಅಧ್ಯಕ್ಷ ಮುಹಮ್ಮದ್ ಕರಂಬಾರು, ಮಾಜಿ ಸದಸ್ಯರಾದ ಅತ್ತೂರು ಚೆಯ್ಯಬ್ಬ, ಆಯಿಶಾ ಯು.ಕೆ. ಮತ್ತು ಹುಸೈನ್ ಕಾಟಿಪಳ್ಳ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿದ್ದು ಸಾಧಕರ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸ್ಥಾಯಿ ಸಮಿತಿ ಸಭೆ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಅಂತಿಮಗೊಳಿಸಲಾಗಿದೆ.
ಪ್ರಶಸ್ತಿಯು ತಲಾ ಐವತ್ತು ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕಗಳನ್ನು ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭವು ಸೆ.6ರಂದು ಸಂಜೆ 4.30ಕ್ಕೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ ಎಂದು ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mangalore Karnataka Beary Sahithya Academy awards announced for 2024 for 6 persons.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm