ಬ್ರೇಕಿಂಗ್ ನ್ಯೂಸ್
08-08-20 07:08 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 08: ಪಿಕಪ್ ವಾಹನವನ್ನು ತೊಳೆಯಲೆಂದು ಹೊಳೆಗೆ ಇಳಿಸಿದ್ದಾಗ ಒಮ್ಮೆಲೇ ಪ್ರವಾಹ ಬಂದಿದ್ದು ಪಿಕಪ್ ವಾಹನ ಕೊಚ್ಚಿಕೊಂಡು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ.
ಉಪ್ಪಿನಂಗಡಿ ಬಳಿಯ ಕಾಂಚನಾ ಎಂಬಲ್ಲಿ ಘಟನೆ ನಡೆದಿದ್ದು ಹೊಳೆಯಲ್ಲಿ ನೀರು ಕಡಿಮೆ ಇರುವಾಗ ಅದಕ್ಕೆ ಇಳಿಸಿ ಅತ್ತಿಂದಿತ್ತ ಸಾಗುವುದೂ ಇತ್ತು. ಇಂದು ಬೆಳಗ್ಗೆ ಪಿಕಪ್ ವಾಹನವನ್ನು ಚಾಲಕ ಆರಿಫ್ ಹೊಳೆಗೆ ಇಳಿಸಿ ಮಣ್ಣು ತೊಳೆಯಲು ಶುರು ಮಾಡಿದ್ದಾಗಲೇ ನೀರು ಉಕ್ಕಿ ಬಂದಿದೆ.
ನೀರಕಟ್ಟೆ ಡ್ಯಾಂ ನಿಂದ ನೀರು ಒಮ್ಮೆಲೇ ನೀರು ಬಿಟ್ಟಿದ್ದರಿಂದ ಹೊಳೆಯಲ್ಲಿ ಪ್ರವಾಹ ಬಂದಿದ್ದು ಪಿಕಪ್ ವಾಹನ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಪಿಕಪ್ ವಾಹನವನ್ನು ಆರಿಫ್ ನೆಲ್ಯಾಡಿಯಿಂದ ಉಪ್ಪಿನಂಗಡಿಗೆ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಚಾಲಕ ಆರಿಫ್ ಅಪಾಯದಿಂದ ಪಾರಾಗಿದ್ದಾನೆ.
Live Video:
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 04:04 pm
HK News Staffer
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am