ಬ್ರೇಕಿಂಗ್ ನ್ಯೂಸ್
08-08-20 07:08 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 08: ಪಿಕಪ್ ವಾಹನವನ್ನು ತೊಳೆಯಲೆಂದು ಹೊಳೆಗೆ ಇಳಿಸಿದ್ದಾಗ ಒಮ್ಮೆಲೇ ಪ್ರವಾಹ ಬಂದಿದ್ದು ಪಿಕಪ್ ವಾಹನ ಕೊಚ್ಚಿಕೊಂಡು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ.
ಉಪ್ಪಿನಂಗಡಿ ಬಳಿಯ ಕಾಂಚನಾ ಎಂಬಲ್ಲಿ ಘಟನೆ ನಡೆದಿದ್ದು ಹೊಳೆಯಲ್ಲಿ ನೀರು ಕಡಿಮೆ ಇರುವಾಗ ಅದಕ್ಕೆ ಇಳಿಸಿ ಅತ್ತಿಂದಿತ್ತ ಸಾಗುವುದೂ ಇತ್ತು. ಇಂದು ಬೆಳಗ್ಗೆ ಪಿಕಪ್ ವಾಹನವನ್ನು ಚಾಲಕ ಆರಿಫ್ ಹೊಳೆಗೆ ಇಳಿಸಿ ಮಣ್ಣು ತೊಳೆಯಲು ಶುರು ಮಾಡಿದ್ದಾಗಲೇ ನೀರು ಉಕ್ಕಿ ಬಂದಿದೆ.
ನೀರಕಟ್ಟೆ ಡ್ಯಾಂ ನಿಂದ ನೀರು ಒಮ್ಮೆಲೇ ನೀರು ಬಿಟ್ಟಿದ್ದರಿಂದ ಹೊಳೆಯಲ್ಲಿ ಪ್ರವಾಹ ಬಂದಿದ್ದು ಪಿಕಪ್ ವಾಹನ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಪಿಕಪ್ ವಾಹನವನ್ನು ಆರಿಫ್ ನೆಲ್ಯಾಡಿಯಿಂದ ಉಪ್ಪಿನಂಗಡಿಗೆ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಚಾಲಕ ಆರಿಫ್ ಅಪಾಯದಿಂದ ಪಾರಾಗಿದ್ದಾನೆ.
Live Video:
08-01-26 02:10 pm
Bangalore Correspondent
ದೇವರಾಜ ಅರಸು ಜೊತೆ ಸಿದ್ದರಾಮಯ್ಯ ಹೋಲಿಕೆ ಮಾಡ್ಬೇಡಿ,...
07-01-26 10:33 pm
ಇನ್ನೆಷ್ಟು ದಿನ ರಾಜಕೀಯದಲ್ಲಿ ಇರುತ್ತೇನೋ ಗೊತ್ತಿಲ್ಲ...
07-01-26 08:00 pm
ಬಂಧನ ವೇಳೆ ಪೊಲೀಸರ ಎಳೆದಾಟ, ಹರಿದ ಮಹಿಳೆಯ ಬಟ್ಟೆ ;...
07-01-26 03:07 pm
ಮತಪಟ್ಟಿ ಪರಿಷ್ಕರಣೆ ; ಉತ್ತರ ಪ್ರದೇಶದಲ್ಲಿ 2.89 ಕೋ...
07-01-26 12:12 pm
08-01-26 05:11 pm
HK News Desk
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
ತಮಿಳುನಾಡಿನ ದೀಪೋತ್ಸವಕ್ಕೆ ಹೈಕೋರ್ಟ್ ಅನುಮತಿ ; ಅವಕ...
07-01-26 01:53 pm
08-01-26 02:34 pm
Mangalore Correspondent
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
ಬೋಟನ್ನು ಎಳೆದು ಕಟ್ಟುತ್ತಿದ್ದಾಗ ನದಿಗೆ ಬಿದ್ದು ಮೀನ...
07-01-26 12:10 pm
ವಿಧವೆ ಮೊಮ್ಮಗಳು, ಮರಿ ಮಕ್ಕಳೊಂದಿಗಿದ್ದ ವೃದ್ಧೆಯ ಗು...
06-01-26 08:25 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm