ಬ್ರೇಕಿಂಗ್ ನ್ಯೂಸ್
08-08-20 07:08 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 08: ಪಿಕಪ್ ವಾಹನವನ್ನು ತೊಳೆಯಲೆಂದು ಹೊಳೆಗೆ ಇಳಿಸಿದ್ದಾಗ ಒಮ್ಮೆಲೇ ಪ್ರವಾಹ ಬಂದಿದ್ದು ಪಿಕಪ್ ವಾಹನ ಕೊಚ್ಚಿಕೊಂಡು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ.
ಉಪ್ಪಿನಂಗಡಿ ಬಳಿಯ ಕಾಂಚನಾ ಎಂಬಲ್ಲಿ ಘಟನೆ ನಡೆದಿದ್ದು ಹೊಳೆಯಲ್ಲಿ ನೀರು ಕಡಿಮೆ ಇರುವಾಗ ಅದಕ್ಕೆ ಇಳಿಸಿ ಅತ್ತಿಂದಿತ್ತ ಸಾಗುವುದೂ ಇತ್ತು. ಇಂದು ಬೆಳಗ್ಗೆ ಪಿಕಪ್ ವಾಹನವನ್ನು ಚಾಲಕ ಆರಿಫ್ ಹೊಳೆಗೆ ಇಳಿಸಿ ಮಣ್ಣು ತೊಳೆಯಲು ಶುರು ಮಾಡಿದ್ದಾಗಲೇ ನೀರು ಉಕ್ಕಿ ಬಂದಿದೆ.
ನೀರಕಟ್ಟೆ ಡ್ಯಾಂ ನಿಂದ ನೀರು ಒಮ್ಮೆಲೇ ನೀರು ಬಿಟ್ಟಿದ್ದರಿಂದ ಹೊಳೆಯಲ್ಲಿ ಪ್ರವಾಹ ಬಂದಿದ್ದು ಪಿಕಪ್ ವಾಹನ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಪಿಕಪ್ ವಾಹನವನ್ನು ಆರಿಫ್ ನೆಲ್ಯಾಡಿಯಿಂದ ಉಪ್ಪಿನಂಗಡಿಗೆ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಚಾಲಕ ಆರಿಫ್ ಅಪಾಯದಿಂದ ಪಾರಾಗಿದ್ದಾನೆ.
Live Video:
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm