ಬ್ರೇಕಿಂಗ್ ನ್ಯೂಸ್
08-08-20 07:08 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 08: ಪಿಕಪ್ ವಾಹನವನ್ನು ತೊಳೆಯಲೆಂದು ಹೊಳೆಗೆ ಇಳಿಸಿದ್ದಾಗ ಒಮ್ಮೆಲೇ ಪ್ರವಾಹ ಬಂದಿದ್ದು ಪಿಕಪ್ ವಾಹನ ಕೊಚ್ಚಿಕೊಂಡು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ.
ಉಪ್ಪಿನಂಗಡಿ ಬಳಿಯ ಕಾಂಚನಾ ಎಂಬಲ್ಲಿ ಘಟನೆ ನಡೆದಿದ್ದು ಹೊಳೆಯಲ್ಲಿ ನೀರು ಕಡಿಮೆ ಇರುವಾಗ ಅದಕ್ಕೆ ಇಳಿಸಿ ಅತ್ತಿಂದಿತ್ತ ಸಾಗುವುದೂ ಇತ್ತು. ಇಂದು ಬೆಳಗ್ಗೆ ಪಿಕಪ್ ವಾಹನವನ್ನು ಚಾಲಕ ಆರಿಫ್ ಹೊಳೆಗೆ ಇಳಿಸಿ ಮಣ್ಣು ತೊಳೆಯಲು ಶುರು ಮಾಡಿದ್ದಾಗಲೇ ನೀರು ಉಕ್ಕಿ ಬಂದಿದೆ.
ನೀರಕಟ್ಟೆ ಡ್ಯಾಂ ನಿಂದ ನೀರು ಒಮ್ಮೆಲೇ ನೀರು ಬಿಟ್ಟಿದ್ದರಿಂದ ಹೊಳೆಯಲ್ಲಿ ಪ್ರವಾಹ ಬಂದಿದ್ದು ಪಿಕಪ್ ವಾಹನ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಪಿಕಪ್ ವಾಹನವನ್ನು ಆರಿಫ್ ನೆಲ್ಯಾಡಿಯಿಂದ ಉಪ್ಪಿನಂಗಡಿಗೆ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಚಾಲಕ ಆರಿಫ್ ಅಪಾಯದಿಂದ ಪಾರಾಗಿದ್ದಾನೆ.
Live Video:
03-06-25 03:52 pm
HK News Desk
ಮುಸ್ಲಿಂ ಸಮುದಾಯಕ್ಕೆ ಬೆದರಿ ಹಿಂದುಗಳ ಮೇಲೆ ಅಟ್ಟಹಾಸ...
02-06-25 10:43 pm
Shivamogga Airport, Training: ಶಿವಮೊಗ್ಗ ವಿಮಾನ...
01-06-25 10:08 pm
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
03-06-25 07:37 pm
Mangalore Correspondent
Mangalore, BJP, Police, SP: ಹಿಂದು ಸಂಘಟನೆ ಪ್ರಮ...
03-06-25 07:01 pm
UBL, Mangalore, Mysuru: ಯುಬಿ ಬಿಯರ್ ಫ್ಯಾಕ್ಟರಿ...
03-06-25 04:29 pm
Kalladka Prabhakar Bhat, High Court, FIR: ಕಲ್...
03-06-25 02:48 pm
Mangalore Kalladka Flyover open: ಕಲ್ಲಡ್ಕ ಫ್ಲೈ...
02-06-25 10:59 pm
03-06-25 01:33 pm
HK News Desk
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm
Belagavi Rape, Arrest, Crime: ಬೆಳಗಾವಿಯಲ್ಲಿ ಮತ...
01-06-25 07:56 pm
Bantwal Crime, Mangalore, Stone Petling: ಮುಸ್...
31-05-25 10:47 pm