ಬ್ರೇಕಿಂಗ್ ನ್ಯೂಸ್
28-08-24 10:55 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 28: ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಏಷ್ಯನ್ ಪೆಸಿಫಿಕ್ ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ ಕುಂದಾಪುರದ ದಿವ್ಯಾ ಶೆಟ್ಟಿಗೆ ಎರಡು ಬೆಳ್ಳಿ ಪದಕ ಹಾಗೂ ಏಷ್ಯನ್ ಪೆಸಿಫಿಕ್ ಐಕಾನಿಕ್ ಯೋಗ ಕೋಚ್ ಅವಾರ್ಡ್ ಸಿಕ್ಕಿದೆ.
ಆರ್ಟಿಸ್ಟಿಕ್ ಯೋಗ ಮತ್ತು ಟ್ರೆಡಿಶನ್ ಯೋಗದಲ್ಲಿ ದ್ವಿತೀಯ ಸ್ಥಾನ ಪಡೆದು ಎರಡು ಬೆಳ್ಳಿ ಪದಕ ಪಡೆದಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕುದ್ರುಕೋಡಿನ ಮಂಜು ಶೆಟ್ಟಿ ಹಾಗೂ ಕುಸುಮ ದಂಪತಿಯ ಪುತ್ರಿಯಾದ ದಿವ್ಯಾ ಶೆಟ್ಟಿ ಡಾ.ಕೌಶಿಕ್ ಅವರ ಪತ್ನಿಯಾಗಿದ್ದಾರೆ. ಶಾಲಾ ಹಂತದಲ್ಲೇ ಯೋಗದಲ್ಲಿ ಸಾಧನೆ ಮಾಡುತ್ತ ಬಂದ ದಿವ್ಯಾ ಮಂಗಳೂರು ಯುನಿವರ್ಸಿಟಿಯಲ್ಲಿ ಮಾಸ್ಟರ್ ಆಫ್ ಯೋಗಿಕ್ ಸೈನ್ಸ್ ಮುಗಿಸಿ ಪ್ರಸ್ತುತ ಬೆಂಗಳೂರಿನ ನ್ಯಾಶನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಯೋಗ ಶಿಕ್ಷಕಿಯಾಗಿದ್ದಾರೆ.

ಇದರ ಜೊತೆಗೆ ಬ್ರಾಹ್ಮೀ ಯೋಗ ಎನ್ನುವ ಹೆಸರಿನಲ್ಲಿ ಯೋಗ ತರಬೇತಿ ಕೊಡುತ್ತಿದ್ದಾರೆ. ಯೋಗದ ಪದ್ಮಶೀರ್ಷಾಸನ ಭಂಗಿಯಲ್ಲಿ ವರ್ಲ್ಡ್ ರೆಕಾರ್ಡ್ ಮಾಡಿರುವ ಸಾಧನೆ ಇವರ ಹೆಸರಲ್ಲಿದೆ.
Divya Shetty from kundapura Udupi wins at yoga champion at SriLanka. She won at the yoga championship held by Asia Pacific organisation.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am