ಬ್ರೇಕಿಂಗ್ ನ್ಯೂಸ್
01-09-24 07:11 pm Udupi Correspondent ಕರಾವಳಿ
ಉಡುಪಿ, ಸೆ 01: ಕುಟುಂಬ ಸಮೇತರಾಗಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ರಿಷಬ್ ಶೆಟ್ಟಿ ಮತ್ತು ಜ್ಯೂ. ಎನ್ಟಿಆರ್ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು.
ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದ ಸ್ಟಾರ್ ನಟರು ದೇವರ ದರ್ಶನ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದರು.
ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುವ ಮೊದಲು ರಿಷಬ್ ಶೆಟ್ಟಿ ಮತ್ತು ಎನ್.ಟಿ.ಆರ್ ಮಂಗಳೂರು ಏರ್ಪೋರ್ಟ್ನಲ್ಲಿ ಭೇಟಿಯಾಗಿದ್ದರು ಮತ್ತು ಡಿವೈನ್ ಸ್ಟಾರ್, ಟೈಗರ್ನನ್ನು ಸ್ವಾಗತಿಸಿದ್ದರು.







ಸೆ.2ರಂದು ನನ್ನ ತಾಯಿ ಹುಟ್ಟುಹಬ್ಬ ಇದೆ. ಅವರ ತವರು ಕುಂದಾಪುರಕ್ಕೆ ಬರಬೇಕೆಂಬ ಮಹಾದಾಸೆ ಇತ್ತು. ಮಗನಾಗಿ ಅವರ ಸಣ್ಣ ಆಸೆಯನ್ನು ಈಡೇರಿಸುವುದೇ ನನ್ನ ಭಾಗ್ಯ. ಅವರ ಹುಟ್ಟುಹಬ್ಬಕ್ಕೆ ಇದೇ ದೊಡ್ಡ ಗಿಫ್ಟ್. ಅಮ್ಮನನ್ನು ಕರೆದುಕೊಂಡು ಬಂದಿದ್ದು ಖುಷಿ ಆಯಿತು. ಜತೆಗೆ ಆಸೆ ಈಡೇರಿಸಿ ಎಂಬ ನೆಮ್ಮದಿ ಇದೆ ಎಂದು ಟಾಲಿವುಡ್ ನಟ ಜ್ಯೂ.ಎನ್ಟಿಆರ್ ತಿಳಿಸಿದರು.
ಅಮ್ಮ ಯಾವಾಗಲೂ ಶ್ರೀಕೃಷ್ಣನ ದರ್ಶನಕ್ಕಾಗಿ ಅವರ ತವರು ಮನೆಯಾದ ಕುಂದಾಪುರದಿಂದ ಉಡುಪಿಗೆ ಹೋಗುವಂತೆ ನನ್ನನ್ನು ಒತ್ತಾಯಿಸುತ್ತಿದ್ದರು. ಈಗ ಅವರ ಕನಸು ನನಸಾಗಿದೆ. ಸೆಪ್ಟೆಂಬರ್ 2 ರಂದು ಅವರ ಹುಟ್ಟುಹಬ್ಬ. ಅದಕ್ಕೂ ಮುಂಚೆಯೇ ಈ ಬಾರಿ ಗಿಫ್ಟ್ ಇದಾಗಿರಲಿದೆ ಎಂದಿದ್ದಾರೆ. ನಿರ್ಮಾಪಕ (ಹೊಂಬಾಳೆ ಫಿಲಂಸ್ ಮುಖ್ಯಸ್ಥ) ವಿಜಯ್ ಕಿರಗಂದುರ್ ಸರ್ಗೆ ಧನ್ಯವಾದಗಳು. ನನ್ನ ಗೆಳೆಯ ಪ್ರಶಾಂತ್ ನೀಲ್ ಅವರೊಂದಿಗೆ ಇಲ್ಲಿಗೆ ಬಂದಿರುವ ಬಗ್ಗೆ ಸಂತೋಷವಿದೆ. ಅಲ್ಲದೇ ನಟ ರಿಷಬ್ ಶೆಟ್ಟಿ ಅವರೂ ಸಹ ನಮ್ಮೊಂದಿಗೆ ಬಂದು ಈ ಸಂತೋಷದ ಕ್ಷಣಗಳನ್ನು ಇನ್ನಷ್ಟು ಸ್ಪೆಷಲ್ ಮಾಡಿದ್ರು ಎಂದು ಹೇಳಿದ್ದಾರೆ.
ಇನ್ನು ಜ್ಯೂನಿಯರ್ ಎನ್ಟಿಆರ್ ತೆಲುಗು ಚಿತ್ರರಂಗದಲ್ಲಿ ಬಹುಬೇಡಿಕೆ ನಟ. ಸದ್ಯ ಅವರು ದೇವರ ಎನ್ನುವ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರವನ್ನು ನಿರ್ದೇಶಕ ಕೊರಟಾಲ ಶಿವ ಅವರು ನಿರ್ದೇಶನ ಮಾಡಿದ್ದಾರೆ. ಚಿತ್ರದ ನಾಯಕಿಯಾಗಿ ಜಾನ್ವಿ ಕಪೂರ್ ಅವರು ಅಭಿನಯಿಸುತ್ತಿದ್ದಾರೆ. ಸೆಪ್ಟೆಂಬರ್ 27 ರಂದು ಚಿತ್ರದ ಮೊದಲ ಭಾಗ ಭಾರತದಾದ್ಯಂತ ಬಿಡುಗಡೆ ಆಗಲಿದೆ.
Jr NTR and Rishab Shetty, along with filmmaker Prashanth Neel, were spotted in Mangaluru on Saturday. The trio, joined by Jr NTR’s family, visited a temple in Udupi to seek blessings.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm