ಬ್ರೇಕಿಂಗ್ ನ್ಯೂಸ್
04-09-24 06:17 pm Mangalore Correspondent ಕರಾವಳಿ
ಮಂಗಳೂರು, ಸೆ.4: ನಟ, ನಿರ್ದೇಶಕ 'ತೆಲಿಕೆದ ಬೊಳ್ಳಿ' ಎಂದೇ ಖ್ಯಾತರಾದ ದೇವದಾಸ್ ಕಾಪಿಕಾಡ್ ಅವರು ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿ ಸದಸ್ಯತ್ವವನ್ನು ಪಡೆದು ಪಕ್ಷ ಸೇರ್ಪಡೆಯಾಗಿದ್ದಾರೆ.
ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ದೇವದಾಸ್ ಕಾಪಿಕಾಡ್ ಅವರ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಡಿ.ವಿ. ಸದಾನಂದ ಗೌಡ ಮತ್ತು ಶಾಸಕ ವೇದವ್ಯಾಸ ಕಾಮತ್ ಅವರು ಮಿಸ್ ಕಾಲ್ ಮೂಲಕ ಬಿಜೆಪಿ ಸದಸ್ಯತ್ವ ನೀಡಿ ಪಕ್ಷ ಸೇರ್ಪಡೆ ಮಾಡಿಕೊಂಡಿದ್ದಾರೆ. ನಟ ಮತ್ತು ದೇವದಾಸ್ ಕಾಪಿಕಾಡ್ ಪುತ್ರ ಅರ್ಜುನ್ ಕಾಪಿಕಾಡ್ ಹಾಗೂ ಕುಟುಂಬಸ್ಥರು ಈ ಸಂದರ್ಭ ಉಪಸ್ಥಿತರಿದ್ದರು.
ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಪುತ್ತೂರು, ಮಹಾನಗರ ಪಾಲಿಕೆ ಸದಸ್ಯರಾದ ಲೀಲಾವತಿ, ಜಯಶ್ರೀ ಕುಡ್ವ, ಕಿಶೋರ್ ಕೊಟ್ಟಾರಿ ಉಪಸ್ಥಿತರಿದ್ದರು. ಬಿಜೆಪಿ ವತಿಯಿಂದ ದೇಶಾದ್ಯಂತ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದು ಅದರ ಭಾಗವಾಗಿ ಪ್ರಮುಖರ ಪಕ್ಷ ಸೇರ್ಪಡೆ ಆಗುತ್ತಿದೆ.
Tulu Actor Devadas Kapikad joins BJP in Mangalore in the presence of Former chief minster Sadananda Gowda and other BJP leaders.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm