ಬ್ರೇಕಿಂಗ್ ನ್ಯೂಸ್
04-09-24 06:17 pm Mangalore Correspondent ಕರಾವಳಿ
ಮಂಗಳೂರು, ಸೆ.4: ನಟ, ನಿರ್ದೇಶಕ 'ತೆಲಿಕೆದ ಬೊಳ್ಳಿ' ಎಂದೇ ಖ್ಯಾತರಾದ ದೇವದಾಸ್ ಕಾಪಿಕಾಡ್ ಅವರು ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿ ಸದಸ್ಯತ್ವವನ್ನು ಪಡೆದು ಪಕ್ಷ ಸೇರ್ಪಡೆಯಾಗಿದ್ದಾರೆ.
ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ದೇವದಾಸ್ ಕಾಪಿಕಾಡ್ ಅವರ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಡಿ.ವಿ. ಸದಾನಂದ ಗೌಡ ಮತ್ತು ಶಾಸಕ ವೇದವ್ಯಾಸ ಕಾಮತ್ ಅವರು ಮಿಸ್ ಕಾಲ್ ಮೂಲಕ ಬಿಜೆಪಿ ಸದಸ್ಯತ್ವ ನೀಡಿ ಪಕ್ಷ ಸೇರ್ಪಡೆ ಮಾಡಿಕೊಂಡಿದ್ದಾರೆ. ನಟ ಮತ್ತು ದೇವದಾಸ್ ಕಾಪಿಕಾಡ್ ಪುತ್ರ ಅರ್ಜುನ್ ಕಾಪಿಕಾಡ್ ಹಾಗೂ ಕುಟುಂಬಸ್ಥರು ಈ ಸಂದರ್ಭ ಉಪಸ್ಥಿತರಿದ್ದರು.
ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಪುತ್ತೂರು, ಮಹಾನಗರ ಪಾಲಿಕೆ ಸದಸ್ಯರಾದ ಲೀಲಾವತಿ, ಜಯಶ್ರೀ ಕುಡ್ವ, ಕಿಶೋರ್ ಕೊಟ್ಟಾರಿ ಉಪಸ್ಥಿತರಿದ್ದರು. ಬಿಜೆಪಿ ವತಿಯಿಂದ ದೇಶಾದ್ಯಂತ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದು ಅದರ ಭಾಗವಾಗಿ ಪ್ರಮುಖರ ಪಕ್ಷ ಸೇರ್ಪಡೆ ಆಗುತ್ತಿದೆ.
Tulu Actor Devadas Kapikad joins BJP in Mangalore in the presence of Former chief minster Sadananda Gowda and other BJP leaders.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm