ಬ್ರೇಕಿಂಗ್ ನ್ಯೂಸ್
04-09-24 06:17 pm Mangalore Correspondent ಕರಾವಳಿ
ಮಂಗಳೂರು, ಸೆ.4: ನಟ, ನಿರ್ದೇಶಕ 'ತೆಲಿಕೆದ ಬೊಳ್ಳಿ' ಎಂದೇ ಖ್ಯಾತರಾದ ದೇವದಾಸ್ ಕಾಪಿಕಾಡ್ ಅವರು ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿ ಸದಸ್ಯತ್ವವನ್ನು ಪಡೆದು ಪಕ್ಷ ಸೇರ್ಪಡೆಯಾಗಿದ್ದಾರೆ.
ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ದೇವದಾಸ್ ಕಾಪಿಕಾಡ್ ಅವರ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಡಿ.ವಿ. ಸದಾನಂದ ಗೌಡ ಮತ್ತು ಶಾಸಕ ವೇದವ್ಯಾಸ ಕಾಮತ್ ಅವರು ಮಿಸ್ ಕಾಲ್ ಮೂಲಕ ಬಿಜೆಪಿ ಸದಸ್ಯತ್ವ ನೀಡಿ ಪಕ್ಷ ಸೇರ್ಪಡೆ ಮಾಡಿಕೊಂಡಿದ್ದಾರೆ. ನಟ ಮತ್ತು ದೇವದಾಸ್ ಕಾಪಿಕಾಡ್ ಪುತ್ರ ಅರ್ಜುನ್ ಕಾಪಿಕಾಡ್ ಹಾಗೂ ಕುಟುಂಬಸ್ಥರು ಈ ಸಂದರ್ಭ ಉಪಸ್ಥಿತರಿದ್ದರು.
ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಪುತ್ತೂರು, ಮಹಾನಗರ ಪಾಲಿಕೆ ಸದಸ್ಯರಾದ ಲೀಲಾವತಿ, ಜಯಶ್ರೀ ಕುಡ್ವ, ಕಿಶೋರ್ ಕೊಟ್ಟಾರಿ ಉಪಸ್ಥಿತರಿದ್ದರು. ಬಿಜೆಪಿ ವತಿಯಿಂದ ದೇಶಾದ್ಯಂತ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದು ಅದರ ಭಾಗವಾಗಿ ಪ್ರಮುಖರ ಪಕ್ಷ ಸೇರ್ಪಡೆ ಆಗುತ್ತಿದೆ.
Tulu Actor Devadas Kapikad joins BJP in Mangalore in the presence of Former chief minster Sadananda Gowda and other BJP leaders.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm