ಬ್ರೇಕಿಂಗ್ ನ್ಯೂಸ್
04-09-24 06:17 pm Mangalore Correspondent ಕರಾವಳಿ
ಮಂಗಳೂರು, ಸೆ.4: ನಟ, ನಿರ್ದೇಶಕ 'ತೆಲಿಕೆದ ಬೊಳ್ಳಿ' ಎಂದೇ ಖ್ಯಾತರಾದ ದೇವದಾಸ್ ಕಾಪಿಕಾಡ್ ಅವರು ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿ ಸದಸ್ಯತ್ವವನ್ನು ಪಡೆದು ಪಕ್ಷ ಸೇರ್ಪಡೆಯಾಗಿದ್ದಾರೆ.
ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ದೇವದಾಸ್ ಕಾಪಿಕಾಡ್ ಅವರ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಡಿ.ವಿ. ಸದಾನಂದ ಗೌಡ ಮತ್ತು ಶಾಸಕ ವೇದವ್ಯಾಸ ಕಾಮತ್ ಅವರು ಮಿಸ್ ಕಾಲ್ ಮೂಲಕ ಬಿಜೆಪಿ ಸದಸ್ಯತ್ವ ನೀಡಿ ಪಕ್ಷ ಸೇರ್ಪಡೆ ಮಾಡಿಕೊಂಡಿದ್ದಾರೆ. ನಟ ಮತ್ತು ದೇವದಾಸ್ ಕಾಪಿಕಾಡ್ ಪುತ್ರ ಅರ್ಜುನ್ ಕಾಪಿಕಾಡ್ ಹಾಗೂ ಕುಟುಂಬಸ್ಥರು ಈ ಸಂದರ್ಭ ಉಪಸ್ಥಿತರಿದ್ದರು.
ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಪುತ್ತೂರು, ಮಹಾನಗರ ಪಾಲಿಕೆ ಸದಸ್ಯರಾದ ಲೀಲಾವತಿ, ಜಯಶ್ರೀ ಕುಡ್ವ, ಕಿಶೋರ್ ಕೊಟ್ಟಾರಿ ಉಪಸ್ಥಿತರಿದ್ದರು. ಬಿಜೆಪಿ ವತಿಯಿಂದ ದೇಶಾದ್ಯಂತ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದು ಅದರ ಭಾಗವಾಗಿ ಪ್ರಮುಖರ ಪಕ್ಷ ಸೇರ್ಪಡೆ ಆಗುತ್ತಿದೆ.
Tulu Actor Devadas Kapikad joins BJP in Mangalore in the presence of Former chief minster Sadananda Gowda and other BJP leaders.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm