ಬ್ರೇಕಿಂಗ್ ನ್ಯೂಸ್
06-09-24 10:28 pm Mangalore Correspondent ಕರಾವಳಿ
ಮಂಗಳೂರು, ಸೆ.6: ಮಂಗಳೂರು, ಬೆಂಗಳೂರು, ಮೈಸೂರು ನಗರದಲ್ಲಿ ವಾತಾವರಣದ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿದಿದೆ ಎನ್ನುವ ಎಚ್ಚರಿಕೆ ಸಂದೇಶವನ್ನು ಗ್ರೀನ್ ಪೀಸ್ ಸಂಶೋಧನಾ ವರದಿ ನೀಡಿದೆ. ಕರ್ನಾಟಕದ ಬೆಂಗಳೂರು, ಮೈಸೂರು ಹಾಗು ಮಂಗಳೂರಿನಲ್ಲಿ ನಾವು ಉಸಿರಾಡುವ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಮಾಲಿನ್ಯದ ಪ್ರಮಾಣ ಅಪಾಯಕಾರಿ ಮಟ್ಟಕ್ಕೆ ತಲುಪಿದೆ. ಮಾಲಿನ್ಯ ತಗ್ಗಿಸಲು ಕ್ರಮ ಕೈಗೊಳ್ಳದಿದ್ದರೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಎಚ್ಚರಿಕೆ ನೀಡಿದೆ.
ದಕ್ಷಿಣ ಭಾರತದ 10 ಪ್ರಮುಖ ನಗರಗಳ ಗಾಳಿಯಲ್ಲಿ ಮಾಲಿನ್ಯಕಾರಕ ಕಣಗಳಾದ ಪಿಎಂ 2.5 (ಸೂಕ್ಷ್ಮ) ಮತ್ತು ಪಿಎಂ 10 (ಅತಿಸೂಕ್ಷ್ಮ) ಕಣಗಳ ಪ್ರಮಾಣವು ಡಬ್ಲ್ಯುಎಚ್ಒ ಸೂಚಿತ ಸರಾಸರಿ ಮಟ್ಟ ಮೀರಿದ್ದು ಇದು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಗ್ರೀನ್ಪೀಸ್ ಇಂಡಿಯಾದ ವರದಿ ಎಚ್ಚರಿಸಿದೆ. ಬೆಂಗಳೂರು, ಮಂಗಳೂರು, ಮೈಸೂರು, ಹೈದರಾಬಾದ್, ಚೆನ್ನೈ, ವಿಶಾಖಪಟ್ಟಣ, ಕೊಚ್ಚಿ, ಅಮರಾವತಿ, ವಿಜಯವಾಡ ಮತ್ತು ಪುದುಚೇರಿ ನಗರಗಳಲ್ಲಿ ಗಾಳಿಯ ಗುಣಮಟ್ಟವನ್ನು ವಿಶ್ಲೇಷಿಸಲಾಗಿತ್ತು. ಹತ್ತು ನಗರಗಳ ಪೈಕಿ ವಿಶಾಖಪಟ್ಟಣಂ ನಗರದಲ್ಲಿ ಗಾಳಿ ಗುಣಮಟ್ಟ ತೀವ್ರ ಕುಸಿತ ಕಂಡಿದೆ. ಅಲ್ಲಿನ ವಾತಾವರಣ ನಿಗದಿತ ಮಾನದಂಡಕ್ಕಿಂತ ಗುಣಮಟ್ಟದ ಅಂಶ 10 ಪಟ್ಟು ಕುಸಿದಿರುವುದು ದೃಢಪಟ್ಟಿದೆ.
ಅಲ್ಲದೆ ಇದು ಗಾಳಿಯ ಗುಣಮಟ್ಟ ನಿರ್ಧರಿಸುವ ನ್ಯಾಶನಲ್ ಎಂಬಿಯಂಟ್ ಏರ್ ಕ್ವಾಲಿಟಿ ಸ್ಟಾಂಡರ್ಡ್ ನಿಗದಿಪಡಿಸಿದ ಮಿತಿಗಳನ್ನೂ ಮೀರಿದೆ ಎಂದು ಅಧ್ಯಯನವು ಸ್ಪಷ್ಟಪಡಿಸಿದೆ. ಡಬ್ಲ್ಯುಎಚ್ಒ ಮಾರ್ಗಸೂಚಿಗಳೊಂದಿಗೆ ಹೋಲಿಸಿದಾಗ, ಗಾಳಿಯಲ್ಲಿ ಪಿಎಂ 2.5 ಕಣಗಳ ಮಟ್ಟವು ಮಂಗಳೂರು, ಹೈದರಾಬಾದ್, ವಿಜಯವಾಡ, ಕೊಚ್ಚಿ, ಅಮರಾವತಿ ಮತ್ತು ಚೆನ್ನೈನಲ್ಲಿ 6ರಿಂದ 7 ಪಟ್ಟು ಹೆಚ್ಚಾಗಿದೆ. ಅದೇ ರೀತಿ, ಪಿಎಂ 10 ಕಣಗಳ ಮಟ್ಟವು ಬೆಂಗಳೂರು, ಮೈಸೂರು ಮತ್ತು ಪುದುಚೇರಿ ನಗರಗಳಲ್ಲಿ 4ರಿಂದ 5 ಪಟ್ಟು ಹೆಚ್ಚಾಗಿದೆ ಎಂಬುದಾಗಿ ವರದಿ ಹೇಳಿದೆ.
Greenpeace India warns of bad air quality in Mangalore Bangalore and Mysuru.
15-09-24 05:33 pm
Bengaluru Correspondent
BJP, RSS: ರಾಜ್ಯ ಬಿಜೆಪಿಗೆ ಮತ್ತೆ ಸಂಘಟನಾ ಕಾರ್ಯದರ...
15-09-24 01:53 pm
Munirathan: ಗುತ್ತಿಗೆದಾರನಿಗೆ ಜಾತಿ ನಿಂದನೆ, ಲಂಚಕ...
15-09-24 12:47 pm
Nagamangala violence, Hemant Nimbalkar IPS: ನ...
13-09-24 09:10 pm
ಸಿಎಂ ಸಿದ್ದರಾಮಯ್ಯ ಪ್ರಕರಣ, ಹೈಕೋರ್ಟ್ ವಿಚಾರಣೆ ಮುಕ...
12-09-24 10:41 pm
16-09-24 02:04 pm
HK News Desk
ಆರು ತಿಂಗಳು ಜೈಲಲ್ಲಿದ್ದರೂ, ಸಿಎಂ ಸ್ಥಾನ ಬಿಟ್ಟುಕೊಡ...
15-09-24 06:55 pm
ಪೋರ್ಟ್ ಬ್ಲೇರ್ ಇನ್ನು ಶ್ರೀವಿಜಯ ಪುರಂ ; ವಸಾಹತು ಶಾ...
14-09-24 09:46 pm
ವಯನಾಡು ದುರಂತದಲ್ಲಿ ಒಂದೇ ಕುಟುಂಬದ 9 ಮಂದಿ ಬಲಿ ; ಈ...
13-09-24 12:33 pm
ಅಬಕಾರಿ ನೀತಿ ಹಗರಣ ; 6 ತಿಂಗಳ ಬಳಿಕ ಸಿಎಂ ಕೇಜ್ರಿವಾ...
13-09-24 12:24 pm
16-09-24 02:07 pm
Mangalore Correspondent
BC road fight, Mangalore, Sharan Pumpwell: ನಾ...
16-09-24 11:55 am
Mangalore sand mining, Pavoor Uliya: ಮರಳು ದಂಧ...
15-09-24 10:55 pm
Mangalore Eid, Sharan Pumpwell, Puneeth Attav...
15-09-24 09:49 pm
ರಾಜ್ಯಾದ್ಯಂತ ಮಾನವ ಸರಪಳಿ ; ಕೈ-ಕೈ ಜೋಡಿಸಿ ಪ್ರಜಾಪ್...
15-09-24 09:44 pm
15-09-24 01:21 pm
Bangalore Correspondent
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am
Kristina Joksimovic, Miss Switzerland finalis...
13-09-24 10:50 pm
Mangalore crime, Bantwal Bank: ಬ್ಯಾಂಕ್ ಕಚೇರಿಯ...
13-09-24 09:08 pm