ಬ್ರೇಕಿಂಗ್ ನ್ಯೂಸ್
07-09-24 11:12 pm Mangalore Correspondent ಕರಾವಳಿ
Photo credits : ಚಿತ್ರ : ಮಂಜು ನೀರೇಶ್ವಾಲ್ಯ
ಮಂಗಳೂರು, ಸೆ.7 : ನಗರದ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ನಡೆಯುತ್ತಿರುವ 77ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ವಿಧ್ಯುಕ್ತ ಚಾಲನೆಗೊಂಡಿದೆ. ಮಣಿಪಾಲ್ ಗ್ಲೋಬಲ್ ಎಜುಕೇಶನ್ ಇದರ ಚೇರ್ಮನ್ ಟಿ.ವಿ ಮೋಹನದಾಸ್ ಪೈ ಉದ್ಘಾಟನೆ ನೆರವೇರಿಸಿದರು.
ಪ್ರಾರಂಭದಲ್ಲಿ ಶ್ರೀ ಮಹಾಗಣಪತಿ ಪ್ರತಿಷ್ಠೆ ಹಾಗೂ ಉತ್ಸವದ ಉದ್ಘಾಟನೆ ನಡೆಯಿತು. ಬಳಿಕ ಧ್ವಜಾರೋಹಣ, ವಂದೇಮಾತರಂ , ಗಣಹೋಮ, ಮಕ್ಕಳಿಗೆ ಚಿತ್ರ ಬಿಡಿಸುವ ಸ್ಪರ್ಧೆ, ಸಭಾ ಕಾರ್ಯಕ್ರಮ ನೆರವೇರಿತು.












ಐದು ದಿನಗಳ ಪರ್ಯಂತ ಅತ್ಯಂತ ಶಿಸ್ತುಬದ್ಧವಾಗಿ ಉತ್ಸವ ನಡೆಯಲಿದ್ದು ಬಳಿಕ ಗಣೇಶನ ಮೂರ್ತಿಯನ್ನು ಮೆರವಣಿಗೆ ಮೂಲಕ ಒಯ್ದು ರಥಬೀದಿಯ ಮಹಮ್ಮಾಯಿ ಕೆರೆಯಲ್ಲಿ ವಿಸರ್ಜಿಸಲಾಗುವುದು. ಕಾರ್ಯಕ್ರಮದಲ್ಲಿ ಸಹಸ್ರಾರು ಭಜಕರು ಪಾಲ್ಗೊಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ಪ್ರಮುಖರಾದ ವಿನೋದ್ ಶೆಣೈ , ರಘುವೀರ್ ಕಾಮತ್, ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ , ಸತೀಶ್ ಪ್ರಭು, ಆನಂದ ಪಾಂಗಳ , ಕೆ.ಪಿ ಟೈಲಾರ್, ಸುರೇಶ್ ಕಾಮತ್, ಸ್ವಮಿಪ್ರಸಾದ್ , ಯಸ್.ಆರ್ ಕುಡ್ವ , ಜೀವನರಾಜ್ ಶೆಣೈ , ಅಭಿಷೇಕ್ ಭಂಡಾರಿ , ನಂದನ್ ಮಲ್ಯ , ಪೂರ್ಣಿಮಾ ಶೆಣೈ , ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ , ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ , ಮಹಾಪೌರ ಸುಧೀರ್ ಶೆಟ್ಟಿ ಹಾಗೂ ನೂರಾರು ಸ್ವಯಂಸೇವಕರು ಉಪಸ್ಥಿತರಿದ್ದರು.
Sanghniketan 77th Ganesh festival begins; Mangalore oldest public festival inaugurated.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 08:27 pm
Mangalore Correspondent
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am