ಬ್ರೇಕಿಂಗ್ ನ್ಯೂಸ್
07-09-24 11:12 pm Mangalore Correspondent ಕರಾವಳಿ
Photo credits : ಚಿತ್ರ : ಮಂಜು ನೀರೇಶ್ವಾಲ್ಯ
ಮಂಗಳೂರು, ಸೆ.7 : ನಗರದ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ನಡೆಯುತ್ತಿರುವ 77ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ವಿಧ್ಯುಕ್ತ ಚಾಲನೆಗೊಂಡಿದೆ. ಮಣಿಪಾಲ್ ಗ್ಲೋಬಲ್ ಎಜುಕೇಶನ್ ಇದರ ಚೇರ್ಮನ್ ಟಿ.ವಿ ಮೋಹನದಾಸ್ ಪೈ ಉದ್ಘಾಟನೆ ನೆರವೇರಿಸಿದರು.
ಪ್ರಾರಂಭದಲ್ಲಿ ಶ್ರೀ ಮಹಾಗಣಪತಿ ಪ್ರತಿಷ್ಠೆ ಹಾಗೂ ಉತ್ಸವದ ಉದ್ಘಾಟನೆ ನಡೆಯಿತು. ಬಳಿಕ ಧ್ವಜಾರೋಹಣ, ವಂದೇಮಾತರಂ , ಗಣಹೋಮ, ಮಕ್ಕಳಿಗೆ ಚಿತ್ರ ಬಿಡಿಸುವ ಸ್ಪರ್ಧೆ, ಸಭಾ ಕಾರ್ಯಕ್ರಮ ನೆರವೇರಿತು.
ಐದು ದಿನಗಳ ಪರ್ಯಂತ ಅತ್ಯಂತ ಶಿಸ್ತುಬದ್ಧವಾಗಿ ಉತ್ಸವ ನಡೆಯಲಿದ್ದು ಬಳಿಕ ಗಣೇಶನ ಮೂರ್ತಿಯನ್ನು ಮೆರವಣಿಗೆ ಮೂಲಕ ಒಯ್ದು ರಥಬೀದಿಯ ಮಹಮ್ಮಾಯಿ ಕೆರೆಯಲ್ಲಿ ವಿಸರ್ಜಿಸಲಾಗುವುದು. ಕಾರ್ಯಕ್ರಮದಲ್ಲಿ ಸಹಸ್ರಾರು ಭಜಕರು ಪಾಲ್ಗೊಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ಪ್ರಮುಖರಾದ ವಿನೋದ್ ಶೆಣೈ , ರಘುವೀರ್ ಕಾಮತ್, ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ , ಸತೀಶ್ ಪ್ರಭು, ಆನಂದ ಪಾಂಗಳ , ಕೆ.ಪಿ ಟೈಲಾರ್, ಸುರೇಶ್ ಕಾಮತ್, ಸ್ವಮಿಪ್ರಸಾದ್ , ಯಸ್.ಆರ್ ಕುಡ್ವ , ಜೀವನರಾಜ್ ಶೆಣೈ , ಅಭಿಷೇಕ್ ಭಂಡಾರಿ , ನಂದನ್ ಮಲ್ಯ , ಪೂರ್ಣಿಮಾ ಶೆಣೈ , ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ , ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ , ಮಹಾಪೌರ ಸುಧೀರ್ ಶೆಟ್ಟಿ ಹಾಗೂ ನೂರಾರು ಸ್ವಯಂಸೇವಕರು ಉಪಸ್ಥಿತರಿದ್ದರು.
Sanghniketan 77th Ganesh festival begins; Mangalore oldest public festival inaugurated.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm