ಬ್ರೇಕಿಂಗ್ ನ್ಯೂಸ್
07-09-24 11:12 pm Mangalore Correspondent ಕರಾವಳಿ
Photo credits : ಚಿತ್ರ : ಮಂಜು ನೀರೇಶ್ವಾಲ್ಯ
ಮಂಗಳೂರು, ಸೆ.7 : ನಗರದ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ನಡೆಯುತ್ತಿರುವ 77ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ವಿಧ್ಯುಕ್ತ ಚಾಲನೆಗೊಂಡಿದೆ. ಮಣಿಪಾಲ್ ಗ್ಲೋಬಲ್ ಎಜುಕೇಶನ್ ಇದರ ಚೇರ್ಮನ್ ಟಿ.ವಿ ಮೋಹನದಾಸ್ ಪೈ ಉದ್ಘಾಟನೆ ನೆರವೇರಿಸಿದರು.
ಪ್ರಾರಂಭದಲ್ಲಿ ಶ್ರೀ ಮಹಾಗಣಪತಿ ಪ್ರತಿಷ್ಠೆ ಹಾಗೂ ಉತ್ಸವದ ಉದ್ಘಾಟನೆ ನಡೆಯಿತು. ಬಳಿಕ ಧ್ವಜಾರೋಹಣ, ವಂದೇಮಾತರಂ , ಗಣಹೋಮ, ಮಕ್ಕಳಿಗೆ ಚಿತ್ರ ಬಿಡಿಸುವ ಸ್ಪರ್ಧೆ, ಸಭಾ ಕಾರ್ಯಕ್ರಮ ನೆರವೇರಿತು.
ಐದು ದಿನಗಳ ಪರ್ಯಂತ ಅತ್ಯಂತ ಶಿಸ್ತುಬದ್ಧವಾಗಿ ಉತ್ಸವ ನಡೆಯಲಿದ್ದು ಬಳಿಕ ಗಣೇಶನ ಮೂರ್ತಿಯನ್ನು ಮೆರವಣಿಗೆ ಮೂಲಕ ಒಯ್ದು ರಥಬೀದಿಯ ಮಹಮ್ಮಾಯಿ ಕೆರೆಯಲ್ಲಿ ವಿಸರ್ಜಿಸಲಾಗುವುದು. ಕಾರ್ಯಕ್ರಮದಲ್ಲಿ ಸಹಸ್ರಾರು ಭಜಕರು ಪಾಲ್ಗೊಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ಪ್ರಮುಖರಾದ ವಿನೋದ್ ಶೆಣೈ , ರಘುವೀರ್ ಕಾಮತ್, ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ , ಸತೀಶ್ ಪ್ರಭು, ಆನಂದ ಪಾಂಗಳ , ಕೆ.ಪಿ ಟೈಲಾರ್, ಸುರೇಶ್ ಕಾಮತ್, ಸ್ವಮಿಪ್ರಸಾದ್ , ಯಸ್.ಆರ್ ಕುಡ್ವ , ಜೀವನರಾಜ್ ಶೆಣೈ , ಅಭಿಷೇಕ್ ಭಂಡಾರಿ , ನಂದನ್ ಮಲ್ಯ , ಪೂರ್ಣಿಮಾ ಶೆಣೈ , ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ , ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ , ಮಹಾಪೌರ ಸುಧೀರ್ ಶೆಟ್ಟಿ ಹಾಗೂ ನೂರಾರು ಸ್ವಯಂಸೇವಕರು ಉಪಸ್ಥಿತರಿದ್ದರು.
Sanghniketan 77th Ganesh festival begins; Mangalore oldest public festival inaugurated.
20-09-25 02:59 pm
HK News Desk
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
20-09-25 11:42 am
HK News Desk
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
20-09-25 02:31 pm
Mangalore Correspondent
ಅಪಸ್ಮಾರ ಕಾಯಿಲೆ, ಕುಂಪಲದ ಹದಿಹರೆಯದ ಬ್ಯೂಟೀಷಿಯನ್ ಯ...
19-09-25 10:46 pm
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
Kadri, Mangalore, Smart City: ‘ಸ್ಮಾರ್ಟ್ ಸಿಟಿ’...
19-09-25 07:53 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm