ಬ್ರೇಕಿಂಗ್ ನ್ಯೂಸ್
08-09-24 10:16 pm Mangalore Correspondent ಕರಾವಳಿ
ಮಂಗಳೂರು, ಸೆ 08: ರಸ್ತೆ ದಾಟುತ್ತಿದ್ದ ಅಮ್ಮನಿಗೆ ಕಣ್ಣೆದುರಲ್ಲೇ ಆಟೋ ರಿಕ್ಷಾ ಡಿಕ್ಕಿಯಾಗಿ ಅದರಡಿಗೆ ಬಿದ್ದಾಗ ಸಣ್ಣ ಪ್ರಾಯದ ಬಾಲಕಿಯೇ ತನ್ನ ಪೂರ್ತಿ ಶಕ್ತಿ ಬಳಸಿ ಆಟೋ ರಿಕ್ಷಾವನ್ನು ಮೇಲೆತ್ತಿದ ಘಟನೆ ಕಿನ್ನಿಗೋಳಿ ಬಳಿ ನಡೆದಿದ್ದು ಇದರ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಿನ್ನಿಗೋಳಿಯ ರಾಜರತ್ನಪುರ ನಿವಾಸಿ ಚೇತನಾ (35) ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದಾರೆ. ಪಿಗ್ಮಿ ಕಲೆಕ್ಷನ್ ಮಾಡುತ್ತಿದ್ದ ಮಹಿಳೆ ಟ್ಯೂಶನ್ಗೆ ತೆರಳಿದ್ದ ಮಗಳನ್ನು ಕರೆತರಲು ರಸ್ತೆ ದಾಟಿ ಬರುತ್ತಿದ್ದರು. ಈ ವೇಳೆ ಕಟೀಲು ಕಡೆಯಿಂದ ಕಿನ್ನಿಗೋಳಿ ಕಡೆಗೆ ಬರುತ್ತಿದ್ದ ಆಟೋ, ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದೆ. ಮಗಳ ಮುಂದೆಯೇ ತಾಯಿಗೆ ಆಟೋ ಡಿಕ್ಕಿಯಾಗಿದ್ದು, ಘಟನೆ ನಡೆದ ತಕ್ಷಣ ಆಟೋವನ್ನು ಎತ್ತಿ ತಾಯಿಯನ್ನು ಮಗಳು ಮೇಲಕ್ಕೆತ್ತಿದ್ದಾಳೆ.
ಘಟನೆಯಲ್ಲಿ ಆಟೋ ಚಾಲಕ, ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯ ಅಂಗಡಿಯ ಸಿಸಿಟಿವಿಯಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ. ಬಾಲಕಿ ಧೈರ್ಯ ಹಾಗೂ ಸಮಯ ಪ್ರಜ್ಞೆಗೆ ಶ್ಲಾಘನೆ ವ್ಯಕ್ತವಾಗುತ್ತಿದೆ.
That girl deserves appreciation 🙌👏 pic.twitter.com/TO22oHk78m
— 👑Che_ಕೃಷ್ಣ🇮🇳💛❤️ (@ChekrishnaCk) September 8, 2024
Mangalore, Kinnigoli auto accident, daughter saving mother video goes viral. In the video, the woman is seen crossing the street when the rickshaw hits her, knocking her to the ground. The accident took place right in front of her young daughter, leaving the girl visibly traumatised.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm