ಬ್ರೇಕಿಂಗ್ ನ್ಯೂಸ್
08-09-24 10:16 pm Mangalore Correspondent ಕರಾವಳಿ
ಮಂಗಳೂರು, ಸೆ 08: ರಸ್ತೆ ದಾಟುತ್ತಿದ್ದ ಅಮ್ಮನಿಗೆ ಕಣ್ಣೆದುರಲ್ಲೇ ಆಟೋ ರಿಕ್ಷಾ ಡಿಕ್ಕಿಯಾಗಿ ಅದರಡಿಗೆ ಬಿದ್ದಾಗ ಸಣ್ಣ ಪ್ರಾಯದ ಬಾಲಕಿಯೇ ತನ್ನ ಪೂರ್ತಿ ಶಕ್ತಿ ಬಳಸಿ ಆಟೋ ರಿಕ್ಷಾವನ್ನು ಮೇಲೆತ್ತಿದ ಘಟನೆ ಕಿನ್ನಿಗೋಳಿ ಬಳಿ ನಡೆದಿದ್ದು ಇದರ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಿನ್ನಿಗೋಳಿಯ ರಾಜರತ್ನಪುರ ನಿವಾಸಿ ಚೇತನಾ (35) ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದಾರೆ. ಪಿಗ್ಮಿ ಕಲೆಕ್ಷನ್ ಮಾಡುತ್ತಿದ್ದ ಮಹಿಳೆ ಟ್ಯೂಶನ್ಗೆ ತೆರಳಿದ್ದ ಮಗಳನ್ನು ಕರೆತರಲು ರಸ್ತೆ ದಾಟಿ ಬರುತ್ತಿದ್ದರು. ಈ ವೇಳೆ ಕಟೀಲು ಕಡೆಯಿಂದ ಕಿನ್ನಿಗೋಳಿ ಕಡೆಗೆ ಬರುತ್ತಿದ್ದ ಆಟೋ, ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದೆ. ಮಗಳ ಮುಂದೆಯೇ ತಾಯಿಗೆ ಆಟೋ ಡಿಕ್ಕಿಯಾಗಿದ್ದು, ಘಟನೆ ನಡೆದ ತಕ್ಷಣ ಆಟೋವನ್ನು ಎತ್ತಿ ತಾಯಿಯನ್ನು ಮಗಳು ಮೇಲಕ್ಕೆತ್ತಿದ್ದಾಳೆ.
ಘಟನೆಯಲ್ಲಿ ಆಟೋ ಚಾಲಕ, ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯ ಅಂಗಡಿಯ ಸಿಸಿಟಿವಿಯಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ. ಬಾಲಕಿ ಧೈರ್ಯ ಹಾಗೂ ಸಮಯ ಪ್ರಜ್ಞೆಗೆ ಶ್ಲಾಘನೆ ವ್ಯಕ್ತವಾಗುತ್ತಿದೆ.
That girl deserves appreciation 🙌👏 pic.twitter.com/TO22oHk78m
— 👑Che_ಕೃಷ್ಣ🇮🇳💛❤️ (@ChekrishnaCk) September 8, 2024
Mangalore, Kinnigoli auto accident, daughter saving mother video goes viral. In the video, the woman is seen crossing the street when the rickshaw hits her, knocking her to the ground. The accident took place right in front of her young daughter, leaving the girl visibly traumatised.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm