ಬ್ರೇಕಿಂಗ್ ನ್ಯೂಸ್
08-09-24 10:16 pm Mangalore Correspondent ಕರಾವಳಿ
ಮಂಗಳೂರು, ಸೆ 08: ರಸ್ತೆ ದಾಟುತ್ತಿದ್ದ ಅಮ್ಮನಿಗೆ ಕಣ್ಣೆದುರಲ್ಲೇ ಆಟೋ ರಿಕ್ಷಾ ಡಿಕ್ಕಿಯಾಗಿ ಅದರಡಿಗೆ ಬಿದ್ದಾಗ ಸಣ್ಣ ಪ್ರಾಯದ ಬಾಲಕಿಯೇ ತನ್ನ ಪೂರ್ತಿ ಶಕ್ತಿ ಬಳಸಿ ಆಟೋ ರಿಕ್ಷಾವನ್ನು ಮೇಲೆತ್ತಿದ ಘಟನೆ ಕಿನ್ನಿಗೋಳಿ ಬಳಿ ನಡೆದಿದ್ದು ಇದರ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಿನ್ನಿಗೋಳಿಯ ರಾಜರತ್ನಪುರ ನಿವಾಸಿ ಚೇತನಾ (35) ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದಾರೆ. ಪಿಗ್ಮಿ ಕಲೆಕ್ಷನ್ ಮಾಡುತ್ತಿದ್ದ ಮಹಿಳೆ ಟ್ಯೂಶನ್ಗೆ ತೆರಳಿದ್ದ ಮಗಳನ್ನು ಕರೆತರಲು ರಸ್ತೆ ದಾಟಿ ಬರುತ್ತಿದ್ದರು. ಈ ವೇಳೆ ಕಟೀಲು ಕಡೆಯಿಂದ ಕಿನ್ನಿಗೋಳಿ ಕಡೆಗೆ ಬರುತ್ತಿದ್ದ ಆಟೋ, ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದೆ. ಮಗಳ ಮುಂದೆಯೇ ತಾಯಿಗೆ ಆಟೋ ಡಿಕ್ಕಿಯಾಗಿದ್ದು, ಘಟನೆ ನಡೆದ ತಕ್ಷಣ ಆಟೋವನ್ನು ಎತ್ತಿ ತಾಯಿಯನ್ನು ಮಗಳು ಮೇಲಕ್ಕೆತ್ತಿದ್ದಾಳೆ.
ಘಟನೆಯಲ್ಲಿ ಆಟೋ ಚಾಲಕ, ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯ ಅಂಗಡಿಯ ಸಿಸಿಟಿವಿಯಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ. ಬಾಲಕಿ ಧೈರ್ಯ ಹಾಗೂ ಸಮಯ ಪ್ರಜ್ಞೆಗೆ ಶ್ಲಾಘನೆ ವ್ಯಕ್ತವಾಗುತ್ತಿದೆ.
That girl deserves appreciation 🙌👏 pic.twitter.com/TO22oHk78m
— 👑Che_ಕೃಷ್ಣ🇮🇳💛❤️ (@ChekrishnaCk) September 8, 2024
Mangalore, Kinnigoli auto accident, daughter saving mother video goes viral. In the video, the woman is seen crossing the street when the rickshaw hits her, knocking her to the ground. The accident took place right in front of her young daughter, leaving the girl visibly traumatised.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm