ಬ್ರೇಕಿಂಗ್ ನ್ಯೂಸ್
11-09-24 10:50 pm Mangalore Correspondent ಕರಾವಳಿ
ಮಂಗಳೂರು, ಸೆ.11: ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭ ಆಟೋ ರಿಕ್ಷಾ ಡಿಕ್ಕಿಯಾಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಂಗಳವಾರ ತಮ್ಮ ಕಚೇರಿಗೆ ಕರೆಸಿ ಸನ್ಮಾನಿಸಿದರು.
7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ವೈಭವಿ ಅವರಿಗೆ ಆಯುಕ್ತರು ತಮ್ಮ ಕೊಠಡಿಯಲ್ಲಿ ಪೇಟ, ಹಾರ ತೊಡಿಸಿ ಸನ್ಮಾನಿಸಿ, ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದರು. ವೈಭವಿಯ ಈ ಪ್ರಜ್ಞೆ ಎಲ್ಲರಿಗೂ ಮಾದರಿಯಾಗಿದೆ. ಶಾಲಾ ಹಂತದಲ್ಲಿ ಮಕ್ಕಳಿಗೆ ಇಂತಹ ಸಮಯ ಪ್ರಜ್ಞೆ ಮತ್ತು ಧೈರ್ಯ ಮೂಡಿ ಬರಬೇಕಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಡಿಸಿಪಿಗಳಾದ ಸಿದ್ದಾರ್ಥ ಗೋಯೆಲ್, ದಿನೇಶ್ ಕುಮಾರ್ ಬಿ.ಪಿ., ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕಿ, ಸಂಚಾರ ವಿಭಾಗದ ಇನ್ಸ್ಪೆಕ್ಟರ್ಗಳಾದ ಶರೀಫ್, ಹುಲುಗಪ್ಪ ಮತ್ತು ವೈಭವಿ ಪಾಲಕರು ಉಪಸ್ಥಿತರಿದ್ದರು.
ಆಟೋವನ್ನು ಎತ್ತಿ ತಾಯಿಯನ್ನು ರಕ್ಷಣೆ ಮಾಡಿದ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿತ್ತು. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಅವರೂ ಬಾಲಕಿಯ ಕಾರ್ಯವನ್ನು ಪ್ರಶಂಸಿಸಿದ್ದರು. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಬಾಲಕಿಯನ್ನು ಕರೆದು ಸನ್ಮಾನಿಸಿದ್ದರು. ಇದೀಗ ಪೊಲೀಸ್ ಕಮಿಷನರ್ ಕೂಡ ಸನ್ಮಾನಿಸಿ ಕರ್ತವ್ಯ ಪಾಲನೆ ಮಾಡಿದ್ದಾರೆ.
Mangalore Daughter saves mother in auto accident at Kinnigoli, police felicitate 7th Std student.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm