ಬ್ರೇಕಿಂಗ್ ನ್ಯೂಸ್
12-09-24 04:57 pm Mangaluru Correspondent ಕರಾವಳಿ
ಮಂಗಳೂರು, ಸೆ.12: ಹಳೆ ಮನೆಯನ್ನು ಒಡೆಯುತ್ತಿದ್ದಾಗ ಕಾಂಕ್ರೀಟ್ ಬೀಮ್ ಕುಸಿದು ಬಿದ್ದು ಮನೆ ಮಾಲೀಕ ಸೇರಿ ಇಬ್ಬರು ಸಾವನ್ನಪ್ಪಿದ ಘಟನೆ ನಗರದ ಬಂಟ್ಸ್ ಹಾಸ್ಟೆಲ್ ಬಳಿಯ ಕರಂಗಲ್ಪಾಡಿಯಲ್ಲಿ ನಡೆದಿದೆ.
ಮನೆ ಮಾಲೀಕ ಎಡ್ವಿನ್ ಹೆರಾಲ್ಡ್ ಮಾಬೇನ್ (54) ಮತ್ತು ಪಕ್ಕದ ಮನೆಯ ಜೇಮ್ಸ್ ಜತ್ತಣ್ಣ (56) ಮೃತಪಟ್ಟವರು. ಕರಂಗಲ್ಪಾಡಿಯ ಸಿ.ಜೆ ಕಾಮತ್ ರಸ್ತೆಯ ಮಿಷನ್ ಕಂಪೌಂಡ್ ನಲ್ಲಿ ಹಳೆ ಮನೆಯೊಂದನ್ನು ಜೆಸಿಬಿಯಲ್ಲಿ ಕೆಡವುತ್ತಿದ್ದಾಗ ಘಟನೆ ನಡೆದಿದೆ.


ಜೆಸಿಬಿಯಿಂದ ಮನೆ ಕೆಡವುತ್ತಿದ್ದಾಗ ಅಲ್ಲಿಯೇ ಇವರು ಕೆಳಗೆ ನಿಂತು ನೋಡುತ್ತಿದ್ದರು. ಈ ವೇಳೆ, ಕಾಂಕ್ರೀಟ್ ಬೀಮ್ ಕುಸಿದು ಇವರ ಮೈಮೇಲೆ ಬಿದ್ದಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Old House collapsed in Bejai karangalpady, two killed dead on the spot in Mangalore. The deceased have been identified as James Jathanna and Edwin Jerald Maben. As they were renovating the house, the wall collapsed, which has resulted in the deaths of two persons.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm