ಬ್ರೇಕಿಂಗ್ ನ್ಯೂಸ್
12-09-24 04:57 pm Mangaluru Correspondent ಕರಾವಳಿ
ಮಂಗಳೂರು, ಸೆ.12: ಹಳೆ ಮನೆಯನ್ನು ಒಡೆಯುತ್ತಿದ್ದಾಗ ಕಾಂಕ್ರೀಟ್ ಬೀಮ್ ಕುಸಿದು ಬಿದ್ದು ಮನೆ ಮಾಲೀಕ ಸೇರಿ ಇಬ್ಬರು ಸಾವನ್ನಪ್ಪಿದ ಘಟನೆ ನಗರದ ಬಂಟ್ಸ್ ಹಾಸ್ಟೆಲ್ ಬಳಿಯ ಕರಂಗಲ್ಪಾಡಿಯಲ್ಲಿ ನಡೆದಿದೆ.
ಮನೆ ಮಾಲೀಕ ಎಡ್ವಿನ್ ಹೆರಾಲ್ಡ್ ಮಾಬೇನ್ (54) ಮತ್ತು ಪಕ್ಕದ ಮನೆಯ ಜೇಮ್ಸ್ ಜತ್ತಣ್ಣ (56) ಮೃತಪಟ್ಟವರು. ಕರಂಗಲ್ಪಾಡಿಯ ಸಿ.ಜೆ ಕಾಮತ್ ರಸ್ತೆಯ ಮಿಷನ್ ಕಂಪೌಂಡ್ ನಲ್ಲಿ ಹಳೆ ಮನೆಯೊಂದನ್ನು ಜೆಸಿಬಿಯಲ್ಲಿ ಕೆಡವುತ್ತಿದ್ದಾಗ ಘಟನೆ ನಡೆದಿದೆ.


ಜೆಸಿಬಿಯಿಂದ ಮನೆ ಕೆಡವುತ್ತಿದ್ದಾಗ ಅಲ್ಲಿಯೇ ಇವರು ಕೆಳಗೆ ನಿಂತು ನೋಡುತ್ತಿದ್ದರು. ಈ ವೇಳೆ, ಕಾಂಕ್ರೀಟ್ ಬೀಮ್ ಕುಸಿದು ಇವರ ಮೈಮೇಲೆ ಬಿದ್ದಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Old House collapsed in Bejai karangalpady, two killed dead on the spot in Mangalore. The deceased have been identified as James Jathanna and Edwin Jerald Maben. As they were renovating the house, the wall collapsed, which has resulted in the deaths of two persons.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 08:27 pm
Mangalore Correspondent
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am