ಬ್ರೇಕಿಂಗ್ ನ್ಯೂಸ್
12-09-24 08:12 pm Mangalore Correspondent ಕರಾವಳಿ
ಮಂಗಳೂರು, ಸೆ.12: ಕೇಂದ್ರ ಸರಕಾರ ಪ್ರಾಯೋಜಿತ ಪಶ್ಚಿಮ ಬಂಗಾಳದ ಬೀರೇಂದ್ರ ಮೆಮೋರಿಯಲ್ ಫೈನ್ ಆಟ್ಸ್ ಎಂಡ್ ಕಲ್ಚರಲ್ ಸಂಸ್ಥೆಯವರ ಇಂಟರ್ನ್ಯಾಶನಲ್ ಲೆಜೆಂಡ್ ಆರ್ಟಿಸ್ಟ್ ಅವಾರ್ಡ್ ಶೋ 2024 ಇದರಲ್ಲಿ ಮಂಗಳೂರಿನ ಕಲಾವಿದ ಝುಬೇರ್ ಖಾನ್ ಕುಡ್ಲರಿಗೆ ಎಮ್.ಎಫ್ ಹುಸೈನ್ ಪ್ರಶಸ್ತಿ ಲಭಿಸಿದೆ.
ಜುಬೇರ್ ಕುಡ್ಲ ಅವರ ಬುದ್ಧ ಕಲಾಕೃತಿಗೆ ಈ ಪ್ರಶಸ್ತಿ ನೀಡಲಾಗಿದೆ. ಮಾಜಿ ರಾಷ್ಟ್ರಪತಿ ಡಾ॥ ಎ.ಪಿ.ಜೆ ಅಬ್ದುಲ್ ಕಲಾಂ ಇವರಿಂದ ಮೆಚ್ಚುಗೆ ಪತ್ರ ಪಡೆದಿರುವ ಇವರು ಹಲವಾರು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಪ್ರಶಸ್ತಿ ಪಡೆದಿರುತ್ತಾರೆ. ಝುಬೇರ್ ಇವರಿಗೆ ಗ್ಲೋಬಲ್ ಪೀಸ್ ಯುನಿರ್ವಸಿಟಿ ಕಲಾಸೇವೆಗಾಗಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಮಂಗಳೂರು ಮಹಾನಗರ ಪಾಲಿಕೆ ನಿವೃತ್ತ ಉದ್ಯೋಗಿ ಆದಂ ಖಾನ್- ಫಾತಿಮಾ ದಂಪತಿಯ ಪುತ್ರರಾಗಿರುವ ಇವರು ಮಂಗಳೂರಿನ ಪ್ರೆಸಿಡೆನ್ಸಿ ಶಾಲೆಯಲ್ಲಿ ಕಲಾ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Mangalore artist Zuber Khan kudla gets MF Husain award. Zuber is working as arts teacher in presidency school.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm