ಬ್ರೇಕಿಂಗ್ ನ್ಯೂಸ್
12-09-24 08:12 pm Mangalore Correspondent ಕರಾವಳಿ
ಮಂಗಳೂರು, ಸೆ.12: ಕೇಂದ್ರ ಸರಕಾರ ಪ್ರಾಯೋಜಿತ ಪಶ್ಚಿಮ ಬಂಗಾಳದ ಬೀರೇಂದ್ರ ಮೆಮೋರಿಯಲ್ ಫೈನ್ ಆಟ್ಸ್ ಎಂಡ್ ಕಲ್ಚರಲ್ ಸಂಸ್ಥೆಯವರ ಇಂಟರ್ನ್ಯಾಶನಲ್ ಲೆಜೆಂಡ್ ಆರ್ಟಿಸ್ಟ್ ಅವಾರ್ಡ್ ಶೋ 2024 ಇದರಲ್ಲಿ ಮಂಗಳೂರಿನ ಕಲಾವಿದ ಝುಬೇರ್ ಖಾನ್ ಕುಡ್ಲರಿಗೆ ಎಮ್.ಎಫ್ ಹುಸೈನ್ ಪ್ರಶಸ್ತಿ ಲಭಿಸಿದೆ.
ಜುಬೇರ್ ಕುಡ್ಲ ಅವರ ಬುದ್ಧ ಕಲಾಕೃತಿಗೆ ಈ ಪ್ರಶಸ್ತಿ ನೀಡಲಾಗಿದೆ. ಮಾಜಿ ರಾಷ್ಟ್ರಪತಿ ಡಾ॥ ಎ.ಪಿ.ಜೆ ಅಬ್ದುಲ್ ಕಲಾಂ ಇವರಿಂದ ಮೆಚ್ಚುಗೆ ಪತ್ರ ಪಡೆದಿರುವ ಇವರು ಹಲವಾರು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಪ್ರಶಸ್ತಿ ಪಡೆದಿರುತ್ತಾರೆ. ಝುಬೇರ್ ಇವರಿಗೆ ಗ್ಲೋಬಲ್ ಪೀಸ್ ಯುನಿರ್ವಸಿಟಿ ಕಲಾಸೇವೆಗಾಗಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಮಂಗಳೂರು ಮಹಾನಗರ ಪಾಲಿಕೆ ನಿವೃತ್ತ ಉದ್ಯೋಗಿ ಆದಂ ಖಾನ್- ಫಾತಿಮಾ ದಂಪತಿಯ ಪುತ್ರರಾಗಿರುವ ಇವರು ಮಂಗಳೂರಿನ ಪ್ರೆಸಿಡೆನ್ಸಿ ಶಾಲೆಯಲ್ಲಿ ಕಲಾ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Mangalore artist Zuber Khan kudla gets MF Husain award. Zuber is working as arts teacher in presidency school.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm