ಬ್ರೇಕಿಂಗ್ ನ್ಯೂಸ್
12-09-24 08:12 pm Mangalore Correspondent ಕರಾವಳಿ
ಮಂಗಳೂರು, ಸೆ.12: ಕೇಂದ್ರ ಸರಕಾರ ಪ್ರಾಯೋಜಿತ ಪಶ್ಚಿಮ ಬಂಗಾಳದ ಬೀರೇಂದ್ರ ಮೆಮೋರಿಯಲ್ ಫೈನ್ ಆಟ್ಸ್ ಎಂಡ್ ಕಲ್ಚರಲ್ ಸಂಸ್ಥೆಯವರ ಇಂಟರ್ನ್ಯಾಶನಲ್ ಲೆಜೆಂಡ್ ಆರ್ಟಿಸ್ಟ್ ಅವಾರ್ಡ್ ಶೋ 2024 ಇದರಲ್ಲಿ ಮಂಗಳೂರಿನ ಕಲಾವಿದ ಝುಬೇರ್ ಖಾನ್ ಕುಡ್ಲರಿಗೆ ಎಮ್.ಎಫ್ ಹುಸೈನ್ ಪ್ರಶಸ್ತಿ ಲಭಿಸಿದೆ.
ಜುಬೇರ್ ಕುಡ್ಲ ಅವರ ಬುದ್ಧ ಕಲಾಕೃತಿಗೆ ಈ ಪ್ರಶಸ್ತಿ ನೀಡಲಾಗಿದೆ. ಮಾಜಿ ರಾಷ್ಟ್ರಪತಿ ಡಾ॥ ಎ.ಪಿ.ಜೆ ಅಬ್ದುಲ್ ಕಲಾಂ ಇವರಿಂದ ಮೆಚ್ಚುಗೆ ಪತ್ರ ಪಡೆದಿರುವ ಇವರು ಹಲವಾರು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಪ್ರಶಸ್ತಿ ಪಡೆದಿರುತ್ತಾರೆ. ಝುಬೇರ್ ಇವರಿಗೆ ಗ್ಲೋಬಲ್ ಪೀಸ್ ಯುನಿರ್ವಸಿಟಿ ಕಲಾಸೇವೆಗಾಗಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಮಂಗಳೂರು ಮಹಾನಗರ ಪಾಲಿಕೆ ನಿವೃತ್ತ ಉದ್ಯೋಗಿ ಆದಂ ಖಾನ್- ಫಾತಿಮಾ ದಂಪತಿಯ ಪುತ್ರರಾಗಿರುವ ಇವರು ಮಂಗಳೂರಿನ ಪ್ರೆಸಿಡೆನ್ಸಿ ಶಾಲೆಯಲ್ಲಿ ಕಲಾ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Mangalore artist Zuber Khan kudla gets MF Husain award. Zuber is working as arts teacher in presidency school.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm