ಬ್ರೇಕಿಂಗ್ ನ್ಯೂಸ್
13-09-24 11:20 am Mangalore Correspondent ಕರಾವಳಿ
ಉಳ್ಳಾಲ, ಸೆ.13: ಯುವಕನೋರ್ವ ರಾತ್ರಿ ಊಟ ಮುಗಿಸಿ ಕೋಣೆ ಸೇರಿದ ನಂತರ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರಿನಲ್ಲಿ ನಡೆದಿದೆ.
ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ(25) ಆತ್ಮಹತ್ಯೆಗೈದ ಯುವಕ. ಉಮೇಶ್ ಆಳ್ವ ಎಂಬವರ ಕಿರಿಯ ಮಗನಾದ ಶ್ರವಣ್ ಎಲೆಕ್ಟ್ರೀಷಿಯನ್ ವೃತ್ತಿ ಮಾಡುತ್ತಿದ್ದ. ನಿನ್ನೆ ರಾತ್ರಿ ಸ್ನೇಹಿತರೊಂದಿಗೆ ಹರಟೆ ಹೊಡೆದು ಎಂದಿಗಿಂತ ಬೇಗನೆ ಮನೆ ಸೇರಿದ್ದ ಶ್ರವಣ್ ಗೆ ಅಮ್ಮ ಊಟ ಬಡಿಸಿದ್ದರು. ಊಟ ಮಾಡಿ ಸ್ವಲ್ಪ ಹೊತ್ತು ಟಿ.ವಿ ನೋಡಿದ್ದ ಶ್ರವಣ್ ಬಳಿಕ ಬೆಡ್ ರೂಂ ಸೇರಿದ್ದನಂತೆ. ಮಧ್ಯರಾತ್ರಿ ಶ್ರವಣ್ ನ ಅಣ್ಣ ಕೆಲಸ ಮುಗಿಸಿ ಬಂದಾಗ ಶ್ರವಣ್ ಬೆಡ್ ರೂಮಿನ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ.
ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿದ್ದು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ. ಮೃತ ಶರಣ್ ಅವಿವಾಹಿತನಾಗಿದ್ದು ತಾಯಿ, ತಂದೆ, ಸಹೋದರನನ್ನ ಅಗಲಿದ್ದಾನೆ.
25 year old youth commits suicide at Ullal in Mangalore. The deceased has been identified as shravan Alva.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm