ಬ್ರೇಕಿಂಗ್ ನ್ಯೂಸ್
13-09-24 08:58 pm Mangalore Correspondent ಕರಾವಳಿ
ಮಂಗಳೂರು, ಸೆ.13: ವಿಷ ರಹಿತ ಹಾವೆಂದು ತಪ್ಪಾಗಿ ತಿಳಿದು ಕನ್ನಡಿ ಹಾವನ್ನು ಕೈಯಲ್ಲಿ ಹಿಡಿಯಲೆತ್ನಿಸಿದ ವ್ಯಕ್ತಿಯೊಬ್ಬರು ಹಾವಿನಿಂದ ಕಚ್ಚಿಸಿಕೊಂಡು ಮೃತಪಟ್ಟ ಘಟನೆ ಬಜ್ಪೆಯಲ್ಲಿ ನಡೆದಿದೆ. ಬಜ್ಪೆಯ ರಾಮಚಂದ್ರ ಪೂಜಾರಿ(55) ಮೃತ ದುರ್ದೈವಿ.
ಗುರುವಾರ ಬಜ್ಪೆಯ ಮನೆ ಪರಿಸರದಲ್ಲಿ ಕನ್ನಡಿ ಹಾವು ಕಾಣಿಸಿಕೊಂಡಿತ್ತು. ಇದನ್ನು ರಾಮಚಂದ್ರ ಪೂಜಾರಿ ಅವರು ವಿಷ ರಹಿತ ಯಾವುದೋ ಹಾವೆಂದು ತಪ್ಪಾಗಿ ತಿಳಿದು ಕೈಯಲ್ಲಿ ಹಿಡಿದಿದ್ದಾರೆ. ಆದರೆ ಹಾವು ರಾಮಚಂದ್ರ ಅವರ ಕೈಗೆ ಕಚ್ಚಿತ್ತು. ಇದನ್ನು ಗಂಭೀರವಾಗಿ ಪರಿಗಣಿಸದ ರಾಮಚಂದ್ರ ಅವರು ತನ್ನ ಮನೆಗೆ ತೆರಳಿದ್ದರು.

ಗುರುವಾರ ಸಂಜೆಯಾಗುತ್ತಲೇ ರಾಮಚಂದ್ರ ಪೂಜಾರಿಯವರ ಆರೋಗ್ಯ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಶುಕ್ರವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
A man lost his life in Bajpe after he was bitten by a venomous Russell's Viper snake he mistakenly believed to be harmless. The deceased has been identified as Ramachandra Poojary (55) of Bajpe.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm