ಬ್ರೇಕಿಂಗ್ ನ್ಯೂಸ್
13-09-24 08:58 pm Mangalore Correspondent ಕರಾವಳಿ
ಮಂಗಳೂರು, ಸೆ.13: ವಿಷ ರಹಿತ ಹಾವೆಂದು ತಪ್ಪಾಗಿ ತಿಳಿದು ಕನ್ನಡಿ ಹಾವನ್ನು ಕೈಯಲ್ಲಿ ಹಿಡಿಯಲೆತ್ನಿಸಿದ ವ್ಯಕ್ತಿಯೊಬ್ಬರು ಹಾವಿನಿಂದ ಕಚ್ಚಿಸಿಕೊಂಡು ಮೃತಪಟ್ಟ ಘಟನೆ ಬಜ್ಪೆಯಲ್ಲಿ ನಡೆದಿದೆ. ಬಜ್ಪೆಯ ರಾಮಚಂದ್ರ ಪೂಜಾರಿ(55) ಮೃತ ದುರ್ದೈವಿ.
ಗುರುವಾರ ಬಜ್ಪೆಯ ಮನೆ ಪರಿಸರದಲ್ಲಿ ಕನ್ನಡಿ ಹಾವು ಕಾಣಿಸಿಕೊಂಡಿತ್ತು. ಇದನ್ನು ರಾಮಚಂದ್ರ ಪೂಜಾರಿ ಅವರು ವಿಷ ರಹಿತ ಯಾವುದೋ ಹಾವೆಂದು ತಪ್ಪಾಗಿ ತಿಳಿದು ಕೈಯಲ್ಲಿ ಹಿಡಿದಿದ್ದಾರೆ. ಆದರೆ ಹಾವು ರಾಮಚಂದ್ರ ಅವರ ಕೈಗೆ ಕಚ್ಚಿತ್ತು. ಇದನ್ನು ಗಂಭೀರವಾಗಿ ಪರಿಗಣಿಸದ ರಾಮಚಂದ್ರ ಅವರು ತನ್ನ ಮನೆಗೆ ತೆರಳಿದ್ದರು.
ಗುರುವಾರ ಸಂಜೆಯಾಗುತ್ತಲೇ ರಾಮಚಂದ್ರ ಪೂಜಾರಿಯವರ ಆರೋಗ್ಯ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಶುಕ್ರವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
A man lost his life in Bajpe after he was bitten by a venomous Russell's Viper snake he mistakenly believed to be harmless. The deceased has been identified as Ramachandra Poojary (55) of Bajpe.
16-09-24 07:49 pm
HK News Desk
P Murthy, Ambedkar Sena, MLA Munirathna: ದಲಿತ...
15-09-24 05:33 pm
BJP, RSS: ರಾಜ್ಯ ಬಿಜೆಪಿಗೆ ಮತ್ತೆ ಸಂಘಟನಾ ಕಾರ್ಯದರ...
15-09-24 01:53 pm
Munirathan: ಗುತ್ತಿಗೆದಾರನಿಗೆ ಜಾತಿ ನಿಂದನೆ, ಲಂಚಕ...
15-09-24 12:47 pm
Nagamangala violence, Hemant Nimbalkar IPS: ನ...
13-09-24 09:10 pm
18-09-24 11:03 am
HK News Desk
ಬುಲ್ಡೋಜರ್ ನ್ಯಾಯವನ್ನು ವೈಭವೀಕರಿಸುವುದು ತಪ್ಪು, ಅತ...
17-09-24 07:28 pm
Arvind Kejriwal, Atishi New CM Delhi; ದೆಹಲಿ ಸ...
17-09-24 07:08 pm
ಜಾಲತಾಣದಲ್ಲಿ ಪ್ರವಾದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ;...
16-09-24 02:04 pm
ಆರು ತಿಂಗಳು ಜೈಲಲ್ಲಿದ್ದರೂ, ಸಿಎಂ ಸ್ಥಾನ ಬಿಟ್ಟುಕೊಡ...
15-09-24 06:55 pm
17-09-24 10:11 pm
Mangalore Correspondent
Brijesh Chowta, Msez, JBF: ಎಂಎಸ್ಇಝೆಡ್ ಗೆ ಭೂಮ...
17-09-24 09:56 pm
Udupi, Sunil Kumar, Kota srinivas, CM: ರಾಜ್ಯ...
17-09-24 09:34 pm
iPhone, protest, Maple, Mangalore: ಆಪಲ್ ಐಫೋನಲ...
17-09-24 07:25 pm
Mangalore, Street Vendors; ಬೀದಿ ಬದಿ ವ್ಯಾಪಾರಿಗ...
17-09-24 03:43 pm
15-09-24 01:21 pm
Bangalore Correspondent
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am
Kristina Joksimovic, Miss Switzerland finalis...
13-09-24 10:50 pm
Mangalore crime, Bantwal Bank: ಬ್ಯಾಂಕ್ ಕಚೇರಿಯ...
13-09-24 09:08 pm