ಬ್ರೇಕಿಂಗ್ ನ್ಯೂಸ್
13-09-24 08:58 pm Mangalore Correspondent ಕರಾವಳಿ
ಮಂಗಳೂರು, ಸೆ.13: ವಿಷ ರಹಿತ ಹಾವೆಂದು ತಪ್ಪಾಗಿ ತಿಳಿದು ಕನ್ನಡಿ ಹಾವನ್ನು ಕೈಯಲ್ಲಿ ಹಿಡಿಯಲೆತ್ನಿಸಿದ ವ್ಯಕ್ತಿಯೊಬ್ಬರು ಹಾವಿನಿಂದ ಕಚ್ಚಿಸಿಕೊಂಡು ಮೃತಪಟ್ಟ ಘಟನೆ ಬಜ್ಪೆಯಲ್ಲಿ ನಡೆದಿದೆ. ಬಜ್ಪೆಯ ರಾಮಚಂದ್ರ ಪೂಜಾರಿ(55) ಮೃತ ದುರ್ದೈವಿ.
ಗುರುವಾರ ಬಜ್ಪೆಯ ಮನೆ ಪರಿಸರದಲ್ಲಿ ಕನ್ನಡಿ ಹಾವು ಕಾಣಿಸಿಕೊಂಡಿತ್ತು. ಇದನ್ನು ರಾಮಚಂದ್ರ ಪೂಜಾರಿ ಅವರು ವಿಷ ರಹಿತ ಯಾವುದೋ ಹಾವೆಂದು ತಪ್ಪಾಗಿ ತಿಳಿದು ಕೈಯಲ್ಲಿ ಹಿಡಿದಿದ್ದಾರೆ. ಆದರೆ ಹಾವು ರಾಮಚಂದ್ರ ಅವರ ಕೈಗೆ ಕಚ್ಚಿತ್ತು. ಇದನ್ನು ಗಂಭೀರವಾಗಿ ಪರಿಗಣಿಸದ ರಾಮಚಂದ್ರ ಅವರು ತನ್ನ ಮನೆಗೆ ತೆರಳಿದ್ದರು.
ಗುರುವಾರ ಸಂಜೆಯಾಗುತ್ತಲೇ ರಾಮಚಂದ್ರ ಪೂಜಾರಿಯವರ ಆರೋಗ್ಯ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಶುಕ್ರವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
A man lost his life in Bajpe after he was bitten by a venomous Russell's Viper snake he mistakenly believed to be harmless. The deceased has been identified as Ramachandra Poojary (55) of Bajpe.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm