ಬ್ರೇಕಿಂಗ್ ನ್ಯೂಸ್
15-09-24 10:55 pm Mangalore Correspondent ಕರಾವಳಿ
ಮಂಗಳೂರು, ಸೆ.15: ಪಾವೂರು ಉಳಿಯ ದ್ವೀಪವನ್ನು ಅಕ್ರಮ ಮರಳುಗಾರರಿಂದ ರಕ್ಷಿಸಿ, ನಮ್ಮನ್ನು ಬದುಕಿಸಿ, ಇಲ್ಲವೇ ಸಾಯಿಸಿ ಎಂಬ ಮನವಿಯೊಂದಿಗೆ ಪಾವೂರು ಉಳಿಯ ದ್ವೀಪ ನಿವಾಸಿಗಳು ವಿಶಿಷ್ಟ ರೀತಿಯ ಪ್ರತಿಭಟನೆ ನಡೆಸಿದ್ದಾರೆ.
ಪ್ರಜಾಪ್ರಭುತ್ವ ದಿನದಂಗವಾಗಿ ಹಮ್ಮಿಕೊಂಡ ಮಾನವ ಸರಪಳಿ ಸಂದರ್ಭದಲ್ಲೇ ಮಂಗಳೂರು ಹೊರವಲಯದ ಪಾವೂರು ಉಳಿಯ ನಿವಾಸಿಗಳು ನದಿಯಲ್ಲಿ ಮುಳುಗಿ ಪ್ರತಿಭಟನೆ ನಡೆಸಿದ್ದಾರೆ.
ಜಿಲ್ಲಾಡಳಿತ ಮತ್ತು ಗಣಿ ಇಲಾಖೆಯ ವಿರುದ್ಧ ಘೋಷಣೆ ಕೂಗಿ, ನೇತ್ರಾವತಿ ನದಿಯಲ್ಲಿ ಭಿತ್ತಿಪತ್ರ ಹಿಡಿದು ಮುಳುಗಿ ಪ್ರತಿಭಟನೆ ನಡೆಸಿದ್ದಾರೆ. ಅಕ್ರಮ ಮರಳು ಗಣಿಗಾರಿಕೆ ತಡೆಯಲು ವಿಫಲವಾದ ಜಿಲ್ಲಾಡಳಿತ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮರಳು ಧಂದೆಯಿಂದಾಗಿ ಪಾವೂರು ಉಳಿಯ ದ್ವೀಪದ ಬರೋಬ್ಬರಿ 40 ಎಕರೆ ಭೂಭಾಗವೇ ಸರ್ವನಾಶ ಆಗಿದೆ ಎನ್ನಲಾಗುತ್ತಿದೆ. ಹೀಗಿದ್ದರೂ ಮರಳು ದಂಧೆಕೋರರು ಆಗಿಂದಾಗ್ಗೆ ದ್ವೀಪವನ್ನು ಅಗೆದು ಮರಳು ತೆಗೆಯುತ್ತಿದ್ದಾರೆ. ಇದನ್ನು ಖಂಡಿಸಿ, ಮರಳು ಮಫಿಯಾ ವಿರುದ್ದ ಗ್ರಾಮಸ್ಥರು ವಿಶಿಷ್ಟ ರೀತಿಯ ಪ್ರತಿಭಟನೆ ನಡೆಸಿದ್ದಾರೆ.
After a month-long hiatus, the illegal sand mafia has resumed excavation at Pavoor Uliya Island. According to residents, over 20 boats arrived on the island on the night of the 13th and began extracting sand. This renewed activity persists despite repeated pleas from local delegations urging the district administration to implement permanent measures to prevent illegal digging on the island.
18-09-24 07:16 pm
HK News Desk
Parameshwar, drugs, Bangalore crime: ರಾಜ್ಯದಲ್...
18-09-24 04:46 pm
Palestinian Flag: ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀ...
16-09-24 07:49 pm
P Murthy, Ambedkar Sena, MLA Munirathna: ದಲಿತ...
15-09-24 05:33 pm
BJP, RSS: ರಾಜ್ಯ ಬಿಜೆಪಿಗೆ ಮತ್ತೆ ಸಂಘಟನಾ ಕಾರ್ಯದರ...
15-09-24 01:53 pm
18-09-24 02:52 pm
HK News Desk
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
ಜಿಂಬಾಬ್ವೆಯಲ್ಲಿ ಭೀಕರ ಬರ ; ಜನರ ಹಸಿವು ನೀಗಿಸಲು ನ...
18-09-24 11:03 am
ಬುಲ್ಡೋಜರ್ ನ್ಯಾಯವನ್ನು ವೈಭವೀಕರಿಸುವುದು ತಪ್ಪು, ಅತ...
17-09-24 07:28 pm
Arvind Kejriwal, Atishi New CM Delhi; ದೆಹಲಿ ಸ...
17-09-24 07:08 pm
18-09-24 10:45 pm
Mangalore Correspondent
Mangalore, Lawrence D’Souza, congress Labour...
18-09-24 10:29 pm
Satish Kumpala, Mangalore: ಉಸ್ತುವಾರಿ ಸಚಿವರು ಎ...
17-09-24 10:11 pm
Brijesh Chowta, Msez, JBF: ಎಂಎಸ್ಇಝೆಡ್ ಗೆ ಭೂಮ...
17-09-24 09:56 pm
Udupi, Sunil Kumar, Kota srinivas, CM: ರಾಜ್ಯ...
17-09-24 09:34 pm
18-09-24 10:08 pm
Mangalore Correspondent
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am
Kristina Joksimovic, Miss Switzerland finalis...
13-09-24 10:50 pm